ಇಂದಿನ(ಆಗಸ್ಟ್ 22) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ಕೊಬ್ಬರಿ ಹಾಗೂ ರಬ್ಬರ್ ಧಾರಣೆ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 22 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು – ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ; ದ.ಕ ಜಿಲ್ಲೆಯ ಬಹುಕಾಲದ ಬೇಡಿಕೆ ಈಡೇರಿಕೆ

ಮಂಗಳೂರು : "ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್...
Ad Widget

ದ್ವಾದಶ ರಾಶಿಗಳ ದಿನಭವಿಷ್ಯ – 22 ಆಗಸ್ಟ್ 2026, ಶನಿವಾರ

01)ಮೇಷ ರಾಶಿ : ಕೆಲವರಿಗೆ ಪೂರ್ವಿಕರ ಆಸ್ತಿಯ ಲಾಭ ದೊರೆಯಬಹುದು. ವಾಹನ ಬಳಸುವಾಗ ಜಾಗರೂಕರಾಗಿರಿ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಕೆಲವು ವ್ಯವಹಾರಗಳಲ್ಲಿ ಇದ್ದಕ್ಕಿದ್ದಂತೆ ನಿರ್ಧಾರಗಳನ್ನು ಬದಲಾಗುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ... ಗಮನಿಸಿ : ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪರಿಹಾರ : ಶನಿ ನಮಸ್ಕಾರ ಮಾಡಿ. 02)ವೃಷಭ ರಾಶಿ : ಕೈಗೆತ್ತಿಕೊಂಡ ಕಾರ್ಯಗಳು ಸುಗಮವಾಗಿ...
error: Content is protected !!