ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಕು| ಭಾನವಿ ಪಿ.ಎಸ್ ಕುಕ್ಕುಜಡ್ಕ ಇವರಿಗೆ ಅಭಿನಂದನೆ ಮತ್ತು ಸಹಾಯಹಸ್ತ ಕಾರ್ಯಕ್ರಮ

ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಕು| ಭಾನವಿ ಪಿ ಎಸ್ ಕುಕ್ಕುಜಡ್ಕ ಇವರಿಗೆ ಅಭಿನಂದನೆ ಮತ್ತು ಸಹಾಯಹಸ್ತ ಕಾರ್ಯಕ್ರಮವು ಆ.23 ಆದಿತ್ಯವಾರ ಕುಕ್ಕುಜಡ್ಕದ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 18ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 400 ಮೀ ಓಟದಲ್ಲಿ ಪ್ರಥಮ...

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಸಂಸ್ಥೆಯು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಗುರುತಿಸಿ ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಪ್ರಶಸ್ತಿ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಿತು. ಆ.22 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಟಾರ್ ಮತ್ತು ಸಂಘದ ಪ್ರಭಾರ ವ್ಯವಸ್ಥಾಪನಾ ನಿರ್ದೇಶಕ...
Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೆಪ್ಟೆಂಬರ್ ತಿಂಗಳ ಈ 4 ದಿನ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಸರ್ಪಸಂಸ್ಕಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 03 ಮತ್ತು 04 ರಂದು ಹಾಗೂ ದಶಮಿ-ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ 06 ಮತ್ತು...
error: Content is protected !!