- Wednesday
- August 26th, 2026
ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇದರ ಆಶ್ರಯದಲ್ಲಿ ಆ. 22 ರಂದು ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿಯ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲವರ್ಗ ಬಾಲಕಿಯರ ವಿಭಾಗದಲ್ಲಿ ಜ್ಞಾನದೀಪ ಎಲಿಮಲೆ ಶಾಲೆಯ ವಿದ್ಯಾರ್ಥಿನಿಯರಾದ ಕುಮಾರಿ ರಶ್ಮಿತಾ ಬಲ್ಕಾಡಿ, ಜ್ಞಾನ್ವಿ ಕಡಪಳ 8ನೇ ತರಗತಿ ಹಾಗೂ ಪಂಚಮಿ ದೋಣಿಪಳ್ಳ 7ನೇ ತರಗತಿ...