ಮಾವಿನಕಟ್ಟೆ : ಜಾತಿ ಧರ್ಮ ಮೀರಿ ಪ್ರೀತಿಗೆ ಪಾತ್ರವಾಗಿದ್ದ ಕಿಶನ್‌ ಗೆ ಅಂತಿಮ ವಿದಾಯ

ಗುಂಡ್ಯದಲ್ಲಿ ಕಾರು ಮತ್ತು ಲಾರಿ ಅಪಘಾತದಲ್ಲಿ ಮೃತಪಟ್ಟ ಮಾವಿನಕಟ್ಟೆ ದಿ. ನಾರಾಯಣ ಮತ್ತು ಸುಮಿತ್ರಾ ದಂಪತಿಯ ಪುತ್ರ ಕವನ(ಕಿಶನ್) ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆ.28ರಂದು ಮಾವಿನಕಟ್ಟೆಯಿಂದ ಎಲಿಮಲೆ ವರೆಗೆ ನಡೆಯಿತು.  ನಂತರ ಅವರ ಸ್ವಗೃಹದಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತು. ಸಮಾಜಮುಖಿಯಾಗಿದ್ದ ಕಿಶನ್ ಜಾತಿ ಧರ್ಮ ಮೀರಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಅಗಲಿಗೆ...

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

ಬೆಳ್ಳಾರೆ : ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-2026 ಸೆ.13ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10 ರಿಂದ 11.30ರವರೆಗೆ ಸ್ಪರ್ಧೆಯ ಅವಧಿ ನಿಗದಿಪಡಿಸಲಾಗಿದೆ. 1ರಿಂದ 2ನೇ ತರಗತಿ, 3 ರಿಂದ 4 ನೇ ತರಗತಿ, 5ರಿಂದ 7ನೇ ತರಗತಿ ಹಾಗೂ...
Ad Widget

ಮಂಡೆಕೋಲು ಗ್ರಂಥಾಲಯದಲ್ಲಿ Magzter App ಕುರಿತು ಮಾಹಿತಿ ಕಾರ್ಯಾಗಾರ

ಮಂಡೆಕೋಲು : ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ Magzter App ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಗ್ರಂಥಾಲಯದಲ್ಲಿ ಲಭ್ಯವಿರುವ QR Code ಮೂಲಕ Magzter App ಅನ್ನು ಮೊಬೈಲ್‌ಗಳಲ್ಲಿ ಉಚಿತವಾಗಿ ಇನ್‌ಸ್ಟಾಲ್ ಮಾಡಿಕೊಂಡು, ಅದರಲ್ಲಿರುವ ವಿವಿಧ ಇ-ಮ್ಯಾಗಜಿನ್‌ಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಓದುವ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ...

ಸುಬ್ರಹ್ಮಣ್ಯಕ್ಕೆ 24/7 ತುರ್ತು ಚಿಕಿತ್ಸಾ ಘಟಕ ; ಸೆ.02ರಂದು ಸಹಿ ಅಭಿಯಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. "ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು...

ದ್ವಾದಶ ರಾಶಿಗಳ ದಿನ ಭವಿಷ್ಯ – ದಿನಾಂಕ : 29-08-2026

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ : 29-08-2026ವಾರ : ಶನಿವಾರ 01)ಮೇಷ ರಾಶಿ : ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಹೊಸ ವಸ್ತುಗಳನ್ನು ಖರೀದಿಸುತ್ತೀರಿ. ಹಳೆಯ ಸ್ನೇಹಿತರಿಂದ ಬಂದ ಮಾಹಿತಿ ಸಂತೋಷ ಉಂಟುಮಾಡುತ್ತದೆ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ... ಗಮನಿಸಿ -...

ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು| ತ್ರಿವಳಿ ಪದಕಗಳ ಬೇಟೆ; ಕಿಶನ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯ: ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ಕೊಡಿಯಾಲಬೈಲು ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ತ್ರಿವಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.Under-14, 50+ ಕೆ.ಜಿ. ವಿಭಾಗದಲ್ಲಿ 8ನೇ ತರಗತಿಯ ಕಿಶನ್ಯ ಎಂ. ಆರ್. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.Under-17, 30+ ಕೆ.ಜಿ. ವಿಭಾಗದಲ್ಲಿ...
error: Content is protected !!