- Monday
- August 31st, 2026
ಜನತೆ ನೂರಾರು ವರ್ಷಗಳಿಂದ ಪರಿಸರ, ಕಾಡು, ಜಲ ಮತ್ತು ನೈಸರ್ಗಿಕ ಕೃಷಿಗೆ ಒಗ್ಗಿಕೊಂಡು ಹಲವಾರು ತಲೆಮಾರುಗಳಿಂದ ಜೀವನ ನಡೆಸಿಕೊಂಡಿದ್ದು, ಆರ್ಥಿಕ ಸಮಸ್ಯೆಯನ್ನು ಹೊಂದಿದ್ದರೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಬೆವರು ಸುರಿಸಿ ಜೀವನ ಸಾಗಿಸುತ್ತಿರುವ ಈ ಕಾಲಘಟ್ಟದಲ್ಲಿ ಮತ್ತೆ ಮತ್ತೆ ಗಾಯದ ಮೇಲೆ ಬರೆ ಎಳೆಯುವ ಕಾರ್ಯ ಆಗುತ್ತಿದೆ. ಯಾವುದೇ ಸರ್ಕಾರವಿರಲಿ ಅದಕ್ಕೆ ಸರಿಯಾದ ಇಚ್ಛಾ ಶಕ್ತಿಯನ್ನು...