- Friday
- August 21st, 2026
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ-ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ ಆ.08 ಶುಕ್ರವಾರದಂದು ರಾತ್ರಿ 8:30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ...
ಸುಳ್ಯದಲ್ಲಿ ಆ.06 ರಂದು ದ.ಕ.ಉಸ್ತುವಾರಿ ಸಚಿವ ಯುಟಿ.ಖಾದರ್ ಉಪಸ್ಥಿತಿಯಲ್ಲಿ ನಡೆದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಳೆ ಮಾಪನ ಕೇಂದ್ರಗಳು ಕಾರ್ಯನಿರ್ವಹಿಸದ ವಿಚಾರವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಚಿವರ ಗಮನಕ್ಕೆ ತಂದಿದ್ದರು. ಈ ವೇಳೆ ಸುಳ್ಯ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿರುವ ಮಳೆ ಮಾಪನ ಕೇಂದ್ರಗಳು ಕೈಕೊಟ್ಡಿರುವುದು ಬೆಳಕಿಗೆ ಬಂದಿತ್ತು. ಮಳೆ...
ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವು ಐಕ್ಯೂಎಸಿ(IQAC) ಸಹಯೋಗದಲ್ಲಿ ಕೆ.ವಿ.ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು “ರಕ್ತ ನೀಡಿ ಜೀವ ಉಳಿಸಿ” ಎನ್ನುವ ಶೀರ್ಷಿಕೆಯಡಿಯಲ್ಲಿ ಆಯೋಜಿಸಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 07-08-2026 ಶುಕ್ರವಾರ01)ಮೇಷ ರಾಶಿ : ಇಂದು ನಿಮಗೆ ತುಂಬಾ ಶುಭ ದಿನ. ವೃತ್ತಿಪರ ಜೀವನದಲ್ಲಿ ನೀವು ಒಳ್ಳೆಯ ಸುದ್ದಿಯನ್ನು ಸ್ವೀಕರಿಸುತ್ತೀರಿ. ಉನ್ನತ ಅಧಿಕಾರಿಗಳ ಬೆಂಬಲದಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ... ಗಮನಿಸಿ : ವ್ಯವಹಾರದಲ್ಲಿ ಬಂಧುಗಳೊಂದಿಗೆ...
ಸುಳ್ಯ : ಇರುವಂಬಳ್ಳ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಸದಸ್ಯ ಅಬ್ಬಾಸ್ ಎ.ಬಿ. ಮನವಿ ಸಲ್ಲಿಸಿದರು. ಸುಮಾರು ಹಲವು ವರ್ಷಗಳಿಂದ ಇರುವಂಬಳ್ಳ ಪ್ರದೇಶದಲ್ಲಿ ಸುಮಾರು 500 ರಷ್ಟು ಮನೆಗಳಿದ್ದು, ಶಾಲಾ ಮಕ್ಕಳು ಹಾಗೂ...
ಪ್ರಾಕೃತಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಅಧಿಕಾರಿಗಳು ಕೇವಲ ಮನಸ್ಸಿನಿಂದಲ್ಲ, ಹೃದಯದಿಂದ ಕೆಲಸ ಮಾಡಬೇಕು. ಆಗ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 6ರಂದು ಸುಳ್ಯ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಾಕೃತಿಕ ವಿಕೋಪ ಮುಂಜಾಗೃತಾ...
ಸುಬ್ರಹ್ಮಣ್ಯ : ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯದಲ್ಲಿ ನಡೆಯುವ 22ನೇ ವರ್ಷದ ಕೃಷ್ಣಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ಉದ್ಯಮಿ ಜಯರಾಮ ಎಚ್.ಎಲ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷರಾದ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ...
ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ, ಸುಳ್ಯದ ಕೆವಿಜಿ ಐಪಿಎಸ್, ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಕು. ಶ್ರೇಯಾ ಬೊಮ್ಮೆಟ್ಟಿ ಅವರು ರಾಷ್ಟ್ರಮಟ್ಟದಲ್ಲಿ ತಮ್ಮ ಅಸಾಧಾರಣ ಪ್ರತಿಭೆಯನ್ನು ಸಾಬೀತುಪಡಿಸಿ, ಭಾರತೀಯ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ (Indian Institute of Science Education and Research – IISER),...
ಬೆಳ್ಳಾರೆ: ಗ್ರಾಮದ ನೆಟ್ಟಾರು–ಇಂದಿರಾನಗರ–ದೇವರಗುಂಡಿ ಸಂಪರ್ಕ ರಸ್ತೆಯು ದಶಕಗಳು ಕಳೆದರೂ ಡಾಮರೀಕರಣದ ಭಾಗ್ಯ ಕಾಣದೆ ಶೋಚನೀಯ ಸ್ಥಿತಿಯಲ್ಲಿದೆ. ಸ್ಥಳೀಯಾಡಳಿತ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆಗಾಲದಲ್ಲಿ ಕೆಸರು ಮತ್ತು ಗುಂಡಿಗಳಿಂದ ಕಂಬಳದ ಕೆರೆಯಂತಾಗುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸುಮಾರು ಒಂದೂವರೆ ಕಿ.ಮೀ. ಉದ್ದದ ಈ ರಸ್ತೆಯಲ್ಲಿ ನಡೆದು ಸಂಚರಿಸುವುದೇ ಕಷ್ಟಕರವಾಗಿದ್ದು, ವಾಹನ ಸಂಚಾರವೂ ದುಸ್ತರವಾಗಿದೆ....
ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಡಮಂಗಲ-ಪುಳಿಕುಕ್ಕು ರಸ್ತೆಯನ್ನು ₹4 ಕೋಟಿ, ಮರ್ಕಂಜ-ಎಲಿಮಲೆ ರಸ್ತೆಯನ್ನು ₹5 ಕೋಟಿ ಹಾಗೂ ಐವರ್ನಾಡು-ದರ್ಖಾಸು ರಸ್ತೆಯನ್ನು ₹3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವಂತೆ ಒಟ್ಟು ₹12 ಕೋಟಿ ಮೊತ್ತದ ಪ್ರಸ್ತಾವನೆಯನ್ನು ಲೋಕೋಪಯೋಗಿ ಇಲಾಖೆಗೆ ಶಾಸಕಿ ಭಾಗೀರಥಿ ಸಲ್ಲಿಸಿದ್ದರು. ಈ ಪ್ರಸ್ತಾವನೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಅನುಮೋದನೆಗೊಂಡಿದ್ದು, ರಸ್ತೆಗಳ ಸಮಗ್ರ ಯೋಜನಾ ವರದಿ(DPR)...
Loading posts...
All posts loaded
No more posts
