- Friday
- August 21st, 2026
ಸುಳ್ಯ ನಗರ ಪಂಚಾಯತ್ ಮುಂಭಾಗದ ಶೆಡ್ನಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಿ, ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಆರೋಗ್ಯ ಸಚಿವ ಯು.ಟಿ ಖಾದರ್ ರವರಿಗೆ ಇಂದು ಮನವಿ ಸಲ್ಲಿಸಿದ್ದಾರೆ. ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಗೆ ಇಂದು ಸುಳ್ಯಕ್ಕೆ ಆಗಮಿಸಿದ ವೇಳೆ ಸುಪ್ರೀತ್ ರವರು ಸಚಿವರಿಗೆ ಈ...
ಸುಳ್ಯ: ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ. ಇಂತಹ ಅಭಿಯಾನಗಳು ಪ್ರತಿ ಮನೆಗೂ ತಲುಪಬೇಕು" ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅಭಿಪ್ರಾಯಪಟ್ಟರು.ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರೋಟರಿ ಕ್ಲಬ್ ಸುಳ್ಯ ಮತ್ತು ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ತೋಟದಲ್ಲಿ 4.5 ಅಡಿ ಎತ್ತರದ 35 ಕೆಜಿ ತೂಕದ ಬೃಹತ್ ಕದಳಿ ಬಾಳೆಗೊನೆ ಬೆಳೆದಿದ್ದು, ಇದನ್ನು ಶ್ರೀದೇವರ ಪೂಜೆಗೆ ಸಮರ್ಪಿಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸಂಪಾಜೆಯ ಬಳಿ ಕಾಡುಕೋಣ ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಹಾಗೂ ಇಕೋ ಕಾರನ್ನು ಕೊಡಗು ಸಂಪಾಜೆ ಅರಣ್ಯ ಇಲಾಖೆ ವಶಕ್ಕೆ ಪಡೆದ ಘಟನೆ ಆ.5 ರಂದು ಸಂಜೆ ನಡೆದಿದೆ. ಓರ್ವ ಆರೋಪಿ ತಲೆ ಮರೆಸಿಜೊಂಡಿದ್ದಾನೆ. ಕಲ್ಲುಗುಂಡಿಯ ಕಾಡುಪಂಜ ಬಳಿಯ ಅರಣ್ಯದಲ್ಲಿ ಇಬ್ಬರು ಆರೋಪಿಗಳಾದ ಚೆಂಬು ಗ್ರಾಮದ ಗೌತಮ್ ಕುಕ್ಕೆಟ್ಟಿ ಹಾಗೂ ಪೆರಾಜೆಯ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ಐಎ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಆತನ ಬಂಧನಕ್ಕೆ...
ಸುಳ್ಯ ಮೆಸ್ಕಾಂ ಸಬ್ ಸ್ಟೇಷನ್ ನಲ್ಲಿ ಜಂಪರ್ ಕೊಡಲು ಲೈನ್ ಮ್ಯಾನ್ ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಎಇ ಸುಪ್ರೀತ್ ಅವರು ಲೈನ್ ಆಪ್ ಮಾಡಿಕೊಟ್ಟ ಸ್ಟೇಷನ್ ಆಪರೇಟರ್ ಗೆ ಹಲ್ಲೆ ನಡೆಸಿದ ಘಟನೆ ಆ. 2 ರಂದು ನಡೆದಿದ್ದು ಸುಳ್ಯ ಠಾಣೆ ಹಾಗೂ ಮೆಸ್ಕಾಂ ಮೇಲಾಧಿಕಾರಿಗಳಿಗೆ ದೂರು ಹೋದ ಬಗ್ಗೆ ವರದಿಯಾಗಿದೆ. ಆ.02 ರಂದು ಕಲ್ಲುಗುಂಡಿ...
ಹರಿಹರ ಪಲ್ಲತ್ತಡ್ಕ ನಡುಗಲ್ಲು ರಸ್ತೆಯ ಕೊರಂಬಠ ಬಳಿ ಬರೆ ಕುಸಿತದಿಂದ ಮರ ರಸ್ತೆಗೆ ಬಿದ್ದು ಬ್ಲಾಕ್ ಆಗಿದೆ ಎಂದು ತಿಳಿದುಬಂದಿದೆ.
ಕಳೆದ 22 ವರ್ಷಗಳಿಂದ ಭಾರತೀಯ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ದಯಾನಂದ ಜಾಲುಮನೆ ಅವರು ಹವಾಲ್ದಾರ್(ದಫೇದಾರ್) ಆಗಿ ಪದೋನ್ನತಿ ಹೊಂದಿದ್ದಾರೆ. ಪ್ರಸ್ತುತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಆರ್ಮಿ ಟ್ರೈನಿಂಗ್ ಕಮಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು 2005ರಲ್ಲಿ ಭಾರತೀಯ ಭೂಸೇನೆಗೆ ಸೇರ್ಪಡೆಯಾಗಿ ತಮ್ಮ ಕರ್ತವ್ಯನಿಷ್ಠೆ ಹಾಗೂ ಉತ್ತಮ ಸೇವೆಯಿಂದ ಕ್ರಮವಾಗಿ SOWAR...
Loading posts...
All posts loaded
No more posts
