- Friday
- August 21st, 2026
ಸುಳ್ಯ: ಮಂಡೆಕೋಲು ಗ್ರಾಮದ ಇರುವಂಬಳ್ಳ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಸಭೆ ಹಾಗೂ ಪೋಷಕರ ಸಭೆಯು ಆ.18ರಂದು ನಡೆಯಿತು. ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾ ಬಿ., ವಲಯ ಮೇಲ್ವಿಚಾರಕಿ ಶ್ರೀಮತಿ ವಿಜಯ ಜೆ.ಡಿ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಮುಭೀನ, ಸಮಿತಿ ಸದಸ್ಯರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು....
ಸುಳ್ಯ : ನಗರದ ಮುಖ್ಯ ರಸ್ತೆಯ ಕೊಯಿಂಗೋಡಿ ಕಾಂಪ್ಲೆಕ್ಸ್ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್ನಲ್ಲಿ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿ ಕೊಡುಗೆ ಆರಂಭಿಸಲಾಗಿದೆ. ಸಂಸ್ಥೆಯು, ಇದೀಗ ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂಗೆ ರೂ.500ರಂತೆ, ಪ್ರತಿ ಪವನಿಗೆ ರೂ.4,000 ವರೆಗೆ ರಿಯಾಯಿತಿ ನೀಡುತ್ತಿದೆ. ಈ ವಿಶೇಷ ಕೊಡುಗೆ ಆ.17ರಿಂದ ಆ. 31ರವರೆಗೆ ಮಾತ್ರ...
ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ 2026ನೇ ಸಾಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ಕೆಮ್ಮಾರ ಪ್ರತಿಷ್ಠಿತ Multinational Company(MNC)ಯಾದ CUMMINS INDIAಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ರೂ. 5.5ಲಕ್ಷ ವಾರ್ಷಿಕ ವೇತನ ಇದೆ ಎಂದು ಕಂಪೆನಿ ತಿಳಿಸಿದೆ. ಇವರು ಮಂಡೆಕೋಲು ಗ್ರಾಮದ ಪೇರಾಲಿನ ಕುಶಾಲಪ್ಪ ಕೆಮ್ಮಾರ ಮತ್ತು ಪಾರ್ವತಿ ದಂಪತಿಗಳ ಪುತ್ರ. ಅಕಾಡೆಮಿ ಆಫ್ ಲಿಬರಲ್...
ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಸಮುದಾಯ ಭವನ, ಅಮರಶ್ರೀಭಾಗ್ನಲ್ಲಿ ಆ. 17ರಂದು ನಡೆಯಿತು. ಮುಖ್ಯ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ನಿತ್ಯಾನಂದ ಮುಂಡೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ಪಡೆದು ಉತ್ತಮ ನಾಗರೀಕರಾಗಿ ಉನ್ನತ ಹುದ್ದೆಯನ್ನು ಪಡೆಯುವವರಾಗಿ ಎಂದು ಹೇಳಿ ವಿದ್ಯಾರ್ಥಿಗಳ...
ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯ ಇವುಗಳ ಜಂಟಿ ಆಶ್ರಯದಲ್ಲಿ ನೀಡಲಾದ “ಛಾಯಾರತ್ನ ಪ್ರಶಸ್ತಿ”ಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯದ ಲೋಕೇಶ್.ಬಿ.ಎನ್ ಭಾಜನರಾಗಿದ್ದಾರೆ. ಆ.18ರಂದು ಬ್ರಹ್ಮಾವರದ ರೋಟರಿ ಸಭಾಭವನದಲ್ಲಿ ನಡೆದ ಎಸ್.ಕೆ.ಪಿ.ಎ ಬ್ರಹ್ಮಾವರ ವಲಯದ ಬೆಳ್ಳಿ ಹಬ್ಬ ಸಂಭ್ರಮ ಕಾರ್ಯಕ್ರಮದಲ್ಲಿ ಲೋಕೇಶ್ ರವರಿಗೆ ಪ್ರಶಸ್ತಿ...
ಸುಳ್ಯ : ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ವತಿಯಿಂದ “ಕಂಡದ ಗೌಜಿ” ಸಿಸನ್ 03 ಕ್ರೀಡಾ ಕೂಟವು ಕೊರಂಗು ಬೈಲು ಗದ್ದೆ, ಅಜ್ಜಾವರ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾದ ಗದ್ದೆಯ ಮಾಲಿಕರಾದ ನಿವೃತ್ತ ದೈ ಶಿ ಶಿಕ್ಷಕ ಬಾಲಕೃಷ್ಣ ನಾಯ್ಕ್ ಅವರು ಮಾತನಾಡಿ "ನಮ್ಮ ಕೃಷಿ ಪ್ರಧಾನ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕು. ಯುವ ಜನಾಂಗ ಅದನ್ನು...
ಶಿಕ್ಷಣ ಕಾಶಿ ಎಂದು ಹೆಸರು ಪಡೆದಿರುವ ಸುಳ್ಯ ಗ್ರಾಮೀಣ ಪ್ರದೇಶವಾಗಿದ್ದರೂ, ವಿಶೇಷ ಬೌಗೋಳಿಕ ಹಿನ್ನಲೆ ಹೊಂದ್ದಿದ್ದು, ಕೇರಳ ರಾಜ್ಯ, ಕೊಡಗು ಜಿಲ್ಲೆಯ ಗಡಿ ಪ್ರದೇಶವಾಗಿರುತ್ತದೆ ಅಲ್ಲದೇ ಕೆ.ಜಿ ಯಿಂದ ಪಿ.ಜಿ ಯವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಮತ್ತು ಇಂಜಿನಿಯರಿಂಗ್, ನರ್ಸಿಂಗ್, ಮೆಡಿಕಲ್, ಡೆಂಟಲ್, ಪಾಲಿಟೆಕ್ನಿಕ್ ಮೊದಲಾದ ಎಲ್ಲಾ ಕೋರ್ಸ್ ಗಳನ್ನು ಹೊಂದಿರುವ ತಾಲೂಕು ಕೇಂದ್ರದಲ್ಲಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 18 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಕಚೇರಿಯಲ್ಲಿ ಅನಗತ್ಯ ವಾದ-ವಿವಾದಗಳಿಂದ ದೂರವಿರಿ. ಅಧಿಕ ಖರ್ಚು ಮಾಡುವುದು ಉತ್ತಮವಲ್ಲ. ಸ್ನೇಹಿತರ ಸಹಾಯ ಪಡೆಯಿರಿ. ವೃಥಾ ನಿಂದನೆಗಳನ್ನು ಎದುರಿಸಬೇಕಾಗಿಬರಬಹುದು... ಗಮನಿಸಿ - ನಿಮ್ಮನ್ನು ನೀವೇ ವಿಮರ್ಶಿಸಿಕೊಳ್ಳಿ... ಪರಿಹಾರ : ಸೋಮವಾರ ದೇವರಮನೆಯಲ್ಲಿ ಶಂಖವನ್ನಿಟ್ಟು ಪೂಜಿಸಿ. 02)ವೃಷಭರಾಶಿ...
Loading posts...
All posts loaded
No more posts
