- Friday
- August 21st, 2026
ಚೊಕ್ಕಾಡಿ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಚೊಕ್ಕಾಡಿಯಲ್ಲಿ ಯುವಕ/ಯುವತಿ ಮಂಡಲಗಳ ವತಿಯಿಂದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವು ಇಂದು ಬೆಳಿಗ್ಗೆ ನಡೆಯಿತು. ಪ್ರಗತಿಪರ ಕೃಷಿಕರು ಹಾಗೂ ಊರ ಹಿರಿಯರಾದ ಇಟ್ಟಿಗುಂಡಿ ಚಿನ್ನಪ್ಪ ಗೌಡರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯಕ್ಕಾಗಿ ದುಡಿದ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿಕೊಂಡರು. ಯುವಕ/ಯುವತಿ ಮಂಡಲಗಳ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿ ರಾಷ್ಟ್ರಧ್ವಜಕ್ಕೆ...
ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಸುಳ್ಯ ಇದರ ವತಿಯಿಂದ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಬಳಿಯ ರಿಕ್ಷಾ ತಂಗುದಾಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಇಂಟಕ್ ಕಾಂಗ್ರೆಸ್ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಯೋಧ ಕೃಷ್ಣಪ್ಪ ಗೌಡ ಪಾಲ್ತಾಡು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಹಿರಿಯರಾದ...
ಕೊಲ್ಲಮೊಗ್ರದ ಕೆವಿಜಿ ಅನುದಾನಿತ ಪ್ರೌಢಶಾಲೆ ಎ.ಓ.ಎಲ್.ಇ(ರಿ.)ಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೆರವಣಿಗೆಯೊಂದಿಗೆ ಆಚರಿಸಲಾಯಿತು. ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದೆವು. ಈ ಸಂದರ್ಭದಲ್ಲಿ ವರ್ಷಂಪ್ರತಿಯಂತೆ ದಿ.ಜನಾರ್ಧನ ಗೌಡ ಮಲ್ಲಾರ ಅವರ...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾಭಿವೃಧ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಮೇದಪ್ಪ ಗೌಡ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿಗಳಾದ ತುಷರಾ.ಡಿ ಪೂರ್ವಜ್ ಮತ್ತು ಸಿಂಚಿತಾ ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಾತಾಡಿದರು. ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕರಾದ ಶ್ರೀ...
ಕಟ್ಟ-ಗೋವಿಂದನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸದಾಶಿವ ಕಟ್ಟ ಧ್ವಜಾರೋಹಣ ನೆರವೇರಿಸಿದರು. ಮಿಥುನ್ ಕುಮಾರ್ ಸೋನ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಹಾಗೂ ಶ್ರೀಮತಿ ಯಮುನಾ ಮತ್ತು ಮನೆಯವರು ಸಿಹಿತಿಂಡಿ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು,...
ಪಂಜ : ಸಮರ್ಪಕ ಲೆಕ್ಕಪತ್ರ ನೀಡಲು ಆಡಳಿತ ಸಮಿತಿ ವಿಫಲ – ರಾತ್ರಿಯಾದರೂ ಮುಗಿಯದ ಭಕ್ತಾಧಿಗಳ ಸಭೆ – ರಾಜೀನಾಮೆಗೆ ಒತ್ತಾಯ
ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಮತ್ತು ಗುತ್ತಿಗೆ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿರುವ ಗೊಂದಲಗಳಿಗೆ ಸ್ಪಷ್ಟನೆ ಕೋರಿ ಆ.15ರಂದು ಸಾರ್ವಜನಿಕ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಭಕ್ತಾದಿಗಳು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಅವರಿಗೆ ಮನವಿ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯವೈಖರಿ ಮತ್ತು ಹಣಕಾಸಿನ ವ್ಯವಹಾರಗಳ ಬಗ್ಗೆ...
ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಆಲೆಟ್ಟಿ ಯಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕಿ ಇಂದಿರಾದೇವಿ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕಾವ್ಯ ಎಂ., ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯವರು, ಆಲೆಟ್ಟಿ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕ...
ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಾಲೂಕು ತಹಶೀಲ್ದಾರ್ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಸಂದೇಶ ನೀಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ ಮಡ್ತಿಲ, ಇಂಜಿನಿಯರ್ ವೆಂಕಟೇಶ್,...
ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಅನ್ಸಾರಿಯಾ ಎಜುಕೇಶನ್ ಸೆಂಟರ್ನ ಪ್ರದಾನ ಕಾರ್ಯದರ್ಶಿ ಹಾಜಿ ಅಬ್ದುಲ್ ಲತೀಫ್ ಹರ್ಲಡ್ಕ ಧ್ವಜಾರೋಹಣ ನೆರವೇರಿಸಿದರು. ಶಾಲಾ ಸಂಚಾಲಕ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಯೋಜಕ ಶಾಫಿ ಕುತ್ತಾಮೊಟ್ಟೆ, ನಿಕಟ ಪೂರ್ವ ಸಂಚಾಲಕ...
ಸುಳ್ಯ: ಆಟಿ ತಿಂಗಳು ಪ್ರಕೃತಿಯೊಂದಿಗೆ ಹೊಂದಿಕೊಂಡು ಹೇಗೆ ಬದುಕಬೇಕು ಎಂಬುದನ್ನು ತಿಳಿಸುವ ಕಾಲಘಟ್ಟವಾಗಿದೆ. ಪ್ರಕೃತಿಯು ನಮಗೆ ಯಾವ ಆಹಾರ ಸೇವಿಸಬೇಕು, ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತದೆ. ಪ್ರಕೃತಿಗೆ ಸದಾ ಗೌರವ ನೀಡಬೇಕು. ಅದು ದೇವರು ನಮಗೆ ನೀಡಿರುವ ಅಮೂಲ್ಯ ವರವಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ರಮಾ ವೈ.ಕೆ....
Loading posts...
All posts loaded
No more posts
