ಕುಮಾರಸ್ವಾಮಿ ವಿದ್ಯಾಲಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ ಸುಬ್ರಹ್ಮಣ್ಯದ ಕಾಶಿ ಕಟ್ಟೆಯಿಂದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಗಿ ಬಂದು ನಂತರ ಶಾಲಾ ಮೈದಾನದಲ್ಲಿ ಸೇರಿ ಧ್ವಜಾರೋಹಣದಲ್ಲಿ ಭಾಗವಹಿಸಿದ್ದರು. ಧ್ವಜಾರೋಹಣವನ್ನು ನೌಕಾ ಸೇನೆಯ ನಿವೃತ್ತ ಅಧಿಕಾರಿಗಳಾದ ಶ್ರೀ ನಾರಾಯಣ ಭಟ್ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ನಾಯಕ...

ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲದಲ್ಲಿ ಸ್ವತಂತ್ರ ದಿನಾಚರಣೆಯು ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯು ವಿಜೃಂಭಣೆಯಿಂದ ಜರುಗಿತು. ಶಾಲಾ ಸಂಚಾಲರಾದ ಪಿ.ಜಿ.ಎಸ್.ಎನ್ ಪ್ರಸಾದ್ ಧ್ವಜರೋಹಣ ಮಾಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕೃಷಿ ರತ್ನ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕರಾದ ಟಿ.ಆರ್ ಸುರೇಶ್ಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿ ಸ್ವಾವಲಂಬಿ ಜೀವನದ ಪ್ರಾಧಾನ್ಯತೆಯನ್ನು ವಿವರಿಸಿದರು....
Ad Widget

ನಾರ್ಣಕಜೆ : ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್(ರಿ.) ಪುತ್ತೂರು ಇದರ ವತಿಯಿಂದ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ರಜತಮಹೋತ್ಸವದ ಪ್ರಯುಕ್ತ ದೇಶದ 80ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ನಾರ್ಣಕಜೆ, ಸುಳ್ಯ ಇಲ್ಲಿನ ಮಕ್ಕಳಿಗೆ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು. ಸಹಕಾರಿಯ ಉಪಾಧ್ಯಕ್ಷರಾದ ಉಮೇಶ್ ಪ್ರಭು ಕೆ ಇವರು ಮಕ್ಕಳಿಗೆ...

ಬಂಗ್ಲೆಗುಡ್ಡೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. SDMC ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಗಮಿಸಿದ್ದರು, ವಿದ್ಯಾರ್ಥಿಗಳು ಸ್ಕೌಟ್ಸ್ ಗೈಡ್ಸ್, ಸ್ವಾತಂತ್ರ ಹೋರಾಟಗಾರರ ಛದ್ಮವೇಷ ಸಹಿತ ಜಯಘೋಷ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ಕೊಲ್ಲಮೊಗ್ರು ಪೇಟೆಗೆ ಮೆರವಣಿಗೆಯ ಮೂಲಕ ಸಾಗಿದರು....

ಬೆಳ್ಳಾರೆಯ ಉಪ ಅಂಚೆ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ದ್ವಜಾರೋಹಣ ಬೆಳ್ಳಾರೆಯ ಉಪ ಅಂಚೆ ಕಚೇರಿಯಲ್ಲಿ ನಡೆಯಿತು. ಅಂಚೆಪಾಲಕಿ ಯಶೋಧ ರಾಷ್ಟ್ರದ್ವಜಾರೋಹಣಗೈದರು. ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಸಿಬ್ಬಂದಿ ಅನಂತಕೃಷ್ಣ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಅಂಚೆ ಇಲಾಖೆಯ ಸಿಬ್ಬಂದಿಗಳು...

ಬೆಳ್ಳಾರೆ : ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ.ಎನ್ ದೂಂತೂರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಪ್ರೊಬೆಷನರಿ ಪಿ.ಎಸ್.ಐ ಗಣೇಶ್, ಎ.ಎಸ್.ಐ ಗಳಾದ ರವೀಂದ್ರ,ಕುಂಞ, ಮುರುಗೇಶ್, ನಾರಾಯಣ ಪಾಟಾಳಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ

ಕಲ್ಮಡ್ಕ ಹನ್ನೊಂದನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಮಂತ್ರಣ ಪತ್ರಿಕೆ ಬಿಡುಗಡೆ

ಯುವಸ್ಪೂರ್ತಿ ಸೇವಾ ಸಂಘ(ರಿ.) ಕಲ್ಮಡ್ಕ ಇದರ ವತಿಯಿಂದ ದಿನಾಂಕ 06 ಸೆಪ್ಟೆಂಬರ್, 2026 ರಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾಭವನದಲ್ಲಿ ನಡೆಯಲಿರುವ ಹನ್ನೊಂದನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾ ಭವನದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ...

ಬೆಳ್ಳಾರೆ ಪಶು ಚಿಕಿತ್ಸಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆಯ ಸರ್ಕಾರಿ ಪಶು‌ ಚಿಕಿತ್ಸಾಲಯದಲ್ಲಿ‌ 80ನೇ ವರುಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಇಲ್ಲಿನ ಪಶು ವೈದ್ಯಾಧಿಕಾರಿ ಸೂರ್ಯನಾರಾಯಣ ಬಿ.ಕೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಸಾಮಾಜಿಕ ಮುಂದಾಳು ಪ್ರೇಮ್ ಬೆಳ್ಳಾರೆ, ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ, ಪಶು ಚಿಕಿತ್ಸಾಲಯದ ಡಿ.ದರ್ಜೆ ನೌಕರೆ ಪವಿತ್ರಾ, ಪಶು ಸಖಿಯರಾದ ಪ್ರತಿಮಾ ಬೆಳ್ಳಾರೆ,...

ಶೇಣಿ : 80ನೇ ಸ್ವಾತಂತ್ರ್ಯೋತ್ಸವ ; “ಮಕ್ಕಳಿಗೆ ಸ್ವಾತಂತ್ರ್ಯ ಮುಖ್ಯ” – ರಾಮಕೃಷ್ಣ ಭಟ್ ಚೂಂತಾರು

"ಮಕ್ಕಳಿಗೆ ಅವರ‌ ಕೆಲವೊಂದು ಸಣ್ಣಪುಟ್ಟ ಕೆಲಸಗಳಿಗೆ ಅವಕಾಶ ಕೊಡಿ. ಮಕ್ಕಳೊಂದಿಗೆ ಮಾತನಾಡಿ, ಒಳ್ಳೆಯ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ. ಕೇವಲ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿ ಇಡಬೇಡಿ. ಇದರಿಂದ ಮಕ್ಕಳಲ್ಲಿ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ" ಎಂದು ಬೆಳಾಲು ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು ಹೇಳಿದರು. ಅವರು ಶೇಣಿ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ 80ನೇ...

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ 80ನೇ ಸ್ವಾತಂತ್ರೋತ್ಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ತಂಡದ ಸತೀಶ್ ಟಿ.ಎನ್ ರವರು ಧ್ವಜಾರೋಹಣವನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ.ಬಿ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರು ಹಾಗೂ...
Loading posts...

All posts loaded

No more posts

error: Content is protected !!