- Saturday
- September 5th, 2026
“ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಗುರಿ ಮುಖ್ಯ. ಗುರಿ ಸಾಧಿಸುವ ದಾರಿ ತೋರಿಸುವ ಶಿಕ್ಷಕ ವೃತ್ತಿ ಶ್ರೇಷ್ಠ” ಎಂದು ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಹೇಳಿದರು. ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಜ್ಞಾನದೀಪ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ಸಂಸ್ಥೆಯ...
ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಗೆ ಎರ್ಮಾಯಿಲ್ ಬಳಿ ಶನಿವಾರ ಸೆ.05ರಂದು ರಾತ್ರಿ 9:15ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ನಲ್ಲಿದ್ದ 37 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್ ಎರ್ಮಾಯಿಲ್ ಸಮೀಪ ಬರುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಬಸ್ನ್ನು...
