- Wednesday
- September 9th, 2026
ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಲ್ಲಿ ವಿಚಾರವಾಗಿ ಕಾಂಗ್ರೆಸ್ ಗ್ರಾಮ ಸಮಿತಿಯ ಬೇಡಿಕೆಗೆ ಮುಖಂಡರು ಸ್ಪಂದಿಸದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಪೋಟಗೊಂಡು ಹಿರಿಯ ಕಾರ್ಯಕರ್ತರು ಸೇರಿದಂತೆ ಮೂವರು ರಾಜೀನಾಮೆ ನೀಡಿದ ಘಟನೆ ಸೆ. 8ರಂದು ನಡೆದಿದೆ. ಪಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಪುಂಡಿಮನೆ, ಪಂಜ ವಲಯ ಕಾಂಗ್ರೆಸ್ ಅಧ್ಯಕ್ಷ ಕುಸುಮಾಧರ, ವಲಯ ಕಾರ್ಯದರ್ಶಿ ಲೋಕನಾಥ್ ಕುದ್ವ...
“ಶ್ರೀ ಕೃಷ್ಣ ಹಿಂದೆ ಧರ್ಮರಕ್ಷಣೆಯ ಕಾರ್ಯ ಮಾಡಿದರೆ ಇಂದು ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ. ಇದರಿಂದಾಗಿ ಹಿಂದೂ ಸಮಾಜ ನೆಮ್ಮದಿಯಲ್ಲಿದೆ” ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಮಂಗಳೂರಿನ ವಿಭಾಗ ಮುಖ್ಯಸ್ಥ ಡಾ. ಅರುಣ್ ಉಳ್ಳಾಲ್ ಹೇಳಿದರು. ಅವರು ಸೆ.08 ರಂದು ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ...
ಸುಳ್ಯ: ಪರಿಸರ ಕಾಳಜಿ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ‘ಸಸ್ಟೇನಬಲ್ ಸಿಪ್ಪಿಂಗ್ ದಿನದ’ ಅಂಗವಾಗಿ ಸುಳ್ಯ ತಾಲೂಕಿನ ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದವರಿಗೆ ಮರುಬಳಕೆ ಮಾಡಬಹುದಾದ ಸ್ಟೇನ್ಲೆಸ್ ಸ್ಟೀಲ್ ನೀರಿನ ಬಾಟಲಿಗಳನ್ನು ಸುಳ್ಯದ ಅಂಬ್ಯುಲೆನ್ಸ್ ನಿಲ್ದಾಣದಲ್ಲಿ ವಿತರಿಸಲಾಯಿತು.ಏಕಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ : 9591969197 01)🐏ಮೇಷರಾಶಿ : ಇಂದುನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ... ಗಮನಿಸಿ : ನಿಮ್ಮ ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ ಸಂಭಾಷಣೆ ನಡೆಸಿ... ಪರಿಹಾರ :...
