- Friday
- September 11th, 2026
ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ (ರಿ.), ಸುಳ್ಯ ಘಟಕದ ವತಿಯಿಂದ “ಸುಸ್ನಿಲ – ಸ್ನೇಹದ ಸ್ಪಂದನ, ಸೇವೆಯ ಸಂಭ್ರಮ” ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗಿರುವ ಜೇಸಿಐ ಸಪ್ತಾಹ 2026ರ ಸಮಾರೋಪ ಸಮಾರಂಭವು ಸೆ. 15ರಂದು ಸಂಜೆ 6.30ಕ್ಕೆ ಅಂಬಟೆಅಡ್ಕ, ಸುಳ್ಯ, ಆರೋಹಿ ಎನ್ಕ್ಲೀವ್ ಸಭಾಂಗಣದಲ್ಲಿ ನಡೆಯಲಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಹಾಗೂ ಸೇವೆ ಸಲ್ಲಿಸಿರುವ...
ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮ ಗ್ರಾಹಕರಿಗಾಗಿ ವಿಶೇಷ ಆಫರ್ಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 12ರಿಂದ 14ರವರೆಗೆ ಕೇವಲ 3ದಿನಗಳ ಕಾಲ ಈ ಸೀಮಿತ ಅವಧಿಯ ಕೊಡುಗೆಗಳು ಲಭ್ಯವಿರಲಿವೆ.ಚಿನ್ನಾಭರಣಗಳ VA ಶುಲ್ಕದ ಮೇಲೆ ಫ್ಲಾಟ್ 30% ರಿಯಾಯಿತಿ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ. 8000...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ತಾಲೂಕುಮೊ : 9591969197 *01,🐏ಮೇಷರಾಶಿ🐏*📃,ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ಸ್ನೇಹಿತರು ನಿಮ್ಮೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದುತ್ತಾರೆ. ಕೈಯಲ್ಲಿ ಹಣ ಉಳಿಯುವುದಿಲ್ಲ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳಿರುತ್ತವೆ. ಕುಟುಂಬ ಸದಸ್ಯರ ಒತ್ತಡ ಹೆಚ್ಚಾಗುತ್ತದೆ,ಗಮನಿಸಿ:- ಇಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ,ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸಿ, *02,🐂ವೃಷಭರಾಶಿ🐂*📃,ಒಂದು ವಿಷಯಕ್ಕೆ...
