ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ನಾಟಕ ತರಬೇತಿ ಶಿಬಿರ”ದ ಉದ್ಘಾಟನಾ ಸಮಾರಂಭ ; ಶಿಬಿರವನ್ನು ಉದ್ಘಾಟಿಸಿದ ಖ್ಯಾತ ರಂಗ ನಿರ್ದೇಶಕ ಹಾಗೂ ತರಬೇತುದಾರರಾದ ಮಿಥುನ್ ಕುಮಾರ್ ಸೋನ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕುಸುಮ ಸಾರಂಗ ರಂಗಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸಾಕೋಶ ಇವುಗಳ ಸಹಭಾಗಿತ್ವದಲ್ಲಿ ಸೆ.11ರಂದು ಪ್ರಸಕ್ತ ಸಾಲಿನ ನಾಟಕ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು. ಖ್ಯಾತ ರಂಗ ನಿರ್ದೇಶಕ ಹಾಗೂ ತರಬೇತುದಾರರಾದ ಮಿಥುನ್ ಕುಮಾರ್ ಸೋನ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ರಂಗಭೂಮಿ ಹಾಗೂ ನಾಟಕದ ಮಹತ್ವ,...
error: Content is protected !!