ಸೆ.16 ; ತೊಡಿಕಾನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಸೇವೆ ಆರಂಭ

ತೊಡಿಕಾನ ಭಾಗದ ಪ್ರಯಾಣಿಕರ ಹಲವು ವರ್ಷಗಳ ಬೇಡಿಕೆಗೆ ಇಲಾಖೆ ಹಾಗೂ ಜನಪ್ರತಿನಿಧಿಗಳು ಸ್ಪಂದಿಸಿದ್ದು ಸೆ.16 ರಂದು ಬೆಳಗ್ಗೆ 7.30ಕ್ಕೆ ಸುಳ್ಯದಿಂದ ಬಸ್ ಗೆ ಚಾಲನೆ ನೀಡಲಾಗುವುದು, ತೊಡಿಕಾನದಲ್ಲಿ 8 ಗಂಟೆಗೆ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಹಾಗೂ ತಾಲೂಕು ಅಧ್ಯಕ್ಷ ಶಾಹುಲ್‌ ಹಮೀದ್ ಕುತ್ತಮೊಟ್ಟೆ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading