ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಸುಳ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಯುವ ಮೋರ್ಚಾ...

ವಿಶ್ವಕರ್ಮ ಪೂಜಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪ್ರಾರ್ಥನೆ

ಬೆಳ್ಳಾರೆ: ಸುಳ್ಯ ತಾಲೂಕು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ, ಪನ್ನೆ ಬೆಳ್ಳಾರೆ ಇದರ ವತಿಯಿಂದ 36ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು. ಈ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 78ನೇ ಜನ್ಮದಿನದ ಪ್ರಯುಕ್ತ ಶ್ರೀ ವಿಶ್ವಕರ್ಮ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪದ್ಮನಾಭ ಆಚಾರ್ಯ, ವೆಂಕಟರಮಣ...
Ad Widget

ಅರಂತೋಡು: ಮೋದಿಯವರ ಜನ್ಮದಿನದ ಅಂಗವಾಗಿ ಪ್ರಾರ್ಥನೆ

ಅರಂತೋಡು: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ ಹಾಗೂ ರಾಷ್ಟ್ರ ಸಮರ್ಪಿತ ಜನಸೇವೆಯ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸೇವಾ ಸಂಕಲ್ಪದ ಅಂಗವಾಗಿ ಅರಂತೋಡಿನ ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ಉತ್ತಮ ಆಡಳಿತ ನೀಡುವ ಶಕ್ತಿ ಮತ್ತು ಚೈತನ್ಯ ಲಭಿಸಲಿ...

ಕುಕ್ಕೆ ಸುಬ್ರಹ್ಮಣ್ಯ : ಮನಮುದಗೊಳಿಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ

ಸುಬ್ರಹ್ಮಣ್ಯ : ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ 56ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಗುರುವಾರ ಸಂಜೆ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಸಂಗೀತ ಕಲಾವಿದ ವಿದ್ವಾನ್ ಡಾ.ಕೊಲ್ಲಂ ಜಿ.ಎಸ್.ಬಾಲಮುರಳಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಮೇರು ಕಲಾವಿದರು ತನ್ನ ಎರಡು ಗಂಟೆಗಳ ಉತ್ಕೃಷ್ಟ ಪ್ರಸ್ತುತಿ ಮೂಲಕ ಕಲಾಸಕ್ತರ ಮನಮುದಗೊಳಿಸಿದರು.ಸಂಗೀತ ಪ್ರೀಯನಾದ ಕುಕ್ಕೆ...

ಕುಕ್ಕೆ ಸುಬ್ರಹ್ಮಣ್ಯ : ಮನಮುದಗೊಳಿಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ

ಸುಬ್ರಹ್ಮಣ್ಯ : ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ 56ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಗುರುವಾರ ಸಂಜೆ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಸಂಗೀತ ಕಲಾವಿದ ವಿದ್ವಾನ್ ಡಾ.ಕೊಲ್ಲಂ ಜಿ.ಎಸ್.ಬಾಲಮುರಳಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಮೇರು ಕಲಾವಿದರು ತನ್ನ ಎರಡು ಗಂಟೆಗಳ ಉತ್ಕೃಷ್ಟ ಪ್ರಸ್ತುತಿ ಮೂಲಕ ಕಲಾಸಕ್ತರ ಮನಮುದಗೊಳಿಸಿದರು. ಸಂಗೀತ ಪ್ರೀಯನಾದ...

ಕೊಲ್ಲಮೊಗ್ರು : ಹಾಲುತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಕೊಲ್ಲಮೊಗ್ರು ಹಾಲುತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ಸೆ.17ರಂದು ನಡೆಯಿತು. ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಪಡ್ಪು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿದ ಸದಸ್ಯರಿಗೆ ಬಹುಮಾನ ವಿತರಣೆ ಹಾಗೂ ಸಮಾಧಾನಕರ ಉಡುಗೊರೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಕೆನರಾ ಬ್ಯಾಂಕ್...

ಏನೆಕಲ್ಲು : ಮೋದಿಯವರ ಜನ್ಮದಿನದ ಅಂಗವಾಗಿ ವಿಶೇಷ ಭಜನಾ ಸೇವೆ

ಯೇನೆಕಲ್ಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ.17ರಂದು ಗುರುವಾರ ಸಂಜೆ ಶ್ರೀ ಆದಿಶಕ್ತಿ ಭಜನಾ ಮಂದಿರ, ಯೇನೆಕಲ್ಲಿನಲ್ಲಿ ವಿಶೇಷ ಭಜನಾ ಸೇವೆ ನಡೆಯಿತು. ಸಂಜೆ 6.30ರಿಂದ 7.30ರವರೆಗೆ ನಡೆದ ವಿಶೇಷ ಭಜನಾ ಸೇವೆಯಲ್ಲಿ ಭಕ್ತರು ಭಾಗವಹಿಸಿ ಭಜನಾ ಸೇವೆಯನ್ನು ನೆರವೇರಿಸಿದರು. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶುಭ ಹಾರೈಸಲಾಯಿತು.

ತೊಡಿಕಾನ: ಪ್ರಧಾನಿ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ವಿಶೇಷ ಪ್ರಾರ್ಥನೆ | ದೇಶಸೇವೆ ಮಾಡಲು ಇನ್ನಷ್ಟೂ ಶಕ್ತಿ ದೊರೆಯಲೆಂದು ದೇವರಲ್ಲಿ ಪ್ರಾರ್ಥಿಸಿದ ಕಾರ್ಯಕರ್ತರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ  ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಇಂದು ತೊಡಿಕಾನ ಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಗವಂತನು ಮೋದಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶವನ್ನು ಮುನ್ನಡೆಸಲು ಅಗತ್ಯವಿರುವ ಅಪಾರ ಶಕ್ತಿ-ಸಾಮರ್ಥ್ಯವನ್ನು ಕರುಣಿಸಲಿ, ದೇಶದ ಪ್ರಗತಿ, ಸುರಕ್ಷತೆ ಮತ್ತು ಪ್ರತಿಯೊಬ್ಬ ಪ್ರಜೆಯ ಕಲ್ಯಾಣಕ್ಕಾಗಿ ಅವರು ತಗೆದುಕೊಳ್ಳುವ ಪ್ರತಿಯೊಂದು ನಿರ್ಧಾರಕ್ಕೂ...

ಸುಳ್ಯ: ಪ್ರಧಾನಿ ಮೋದಿ ಯವರ ದೀರ್ಘಯುಷ್ಯ ಹಾಗೂ ಅರೋಗ್ಯ ವೃದ್ಧಿಗಾಗಿ ವಿಶೇಷ ಪ್ರಾರ್ಥನೆ

ಸುಳ್ಯ ಚೆನ್ನಕೇಶವ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಗಣೇಶನ ಮುಂದೆ ಹಣತೆಗಳನ್ನು ಬೆಳಗಿ ಪ್ರಧಾನಮಂತ್ರಿ ಯವರ ದೀರ್ಘಯುಷ್ಯ, ಮತ್ತು ಅರೋಗ್ಯ ವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಪ್ರಮುಖರಾದ ಉಮೇಶ್...

ಮೋದಿ ಹುಟ್ಟುಹಬ್ಬದ ಅಂಗವಾಗಿ ದೀಪ ಬೆಳಗಿಸಿ ಪ್ರಾರ್ಥನೆ

ಸುಳ್ಯ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ದೀಪ ಬೆಳಗಿಸಿ, ಪ್ರಧಾನ ಮಂತ್ರಿಯವರಿಗೆ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ಲಭಿಸಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಕಾರ್ಯಕರ್ತರಾದ ಜಯರಾಮ ಪೈಕ, ಶಿವಪ್ರಕಾಶ್ ಕಡಪಳ, ಸಂದೀಪ್ ಮೊಟ್ಟೆಮನೆ, ಸಚಿನ್ ಮೊಟ್ಟೆಮನೆ, ರವೀಂದ್ರ ಬಲ್ನಾಡು, ಮುರಳೀಧರ ಮೊಟ್ಟೆಮನೆ, ಮೋಕ್ಷಿತ್ ಮೊಟ್ಟೆಮನೆ, ರಕ್ಷಿತ್...
Loading posts...

All posts loaded

No more posts

error: Content is protected !!