- Wednesday
- September 16th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಸೆಪ್ಟೆಂಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಪದ್ಮರಾಜ್ ಆರ್. ಪೂಜಾರಿ ಅವರನ್ನು ಜಿಲ್ಲಾ ಎನ್ಎಸ್ಯುಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಭೇಟಿಯಾಗಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಎನ್ಎಸ್ಯುಐ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪದ್ಮರಾಜ್ ಆರ್. ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತಷ್ಟು ಬಲಿಷ್ಠವಾಗಿ, ಸಂಘಟಿತವಾಗಿ ಬೆಳೆಯುವುದರೊಂದಿಗೆ...
ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ (ರಿ.), ಸುಳ್ಯ ಘಟಕದ ವತಿಯಿಂದ “ಸುಸ್ನಿಲ – ಸ್ನೇಹದ ಸ್ಪಂದನ, ಸೇವೆಯ ಸಂಭ್ರಮ” ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗಿರುವ ಜೇಸಿಐ ಸಪ್ತಾಹ 2026ರ ಸಮಾರೋಪ ಸಮಾರಂಭವು ಸೆ. 15ರಂದು ಸಂಜೆ 6.30ಕ್ಕೆ ಅಂಬಟೆಅಡ್ಕ, ಸುಳ್ಯ, ಆರೋಹಿ ಎನ್ಕ್ಲೀವ್ ಸಭಾಂಗಣದಲ್ಲಿ ನಡೆಯಲಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಹಾಗೂ ಸೇವೆ ಸಲ್ಲಿಸಿರುವ...
ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮ ಗ್ರಾಹಕರಿಗಾಗಿ ವಿಶೇಷ ಆಫರ್ಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 12ರಿಂದ 14ರವರೆಗೆ ಕೇವಲ 3ದಿನಗಳ ಕಾಲ ಈ ಸೀಮಿತ ಅವಧಿಯ ಕೊಡುಗೆಗಳು ಲಭ್ಯವಿರಲಿವೆ.ಚಿನ್ನಾಭರಣಗಳ VA ಶುಲ್ಕದ ಮೇಲೆ ಫ್ಲಾಟ್ 30% ರಿಯಾಯಿತಿ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ. 8000...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ತಾಲೂಕುಮೊ : 9591969197 *01,🐏ಮೇಷರಾಶಿ🐏*📃,ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ಸ್ನೇಹಿತರು ನಿಮ್ಮೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದುತ್ತಾರೆ. ಕೈಯಲ್ಲಿ ಹಣ ಉಳಿಯುವುದಿಲ್ಲ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳಿರುತ್ತವೆ. ಕುಟುಂಬ ಸದಸ್ಯರ ಒತ್ತಡ ಹೆಚ್ಚಾಗುತ್ತದೆ,ಗಮನಿಸಿ:- ಇಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ,ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸಿ, *02,🐂ವೃಷಭರಾಶಿ🐂*📃,ಒಂದು ವಿಷಯಕ್ಕೆ...
.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ವತಿಯಿಂದ ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರು ಕಾರ್ಯಕ್ಷೇತ್ರದ ದ. ಕ. ಜಿ. ಪ ಹಿರಿಯ ಪ್ರಾಥಮಿಕ ಶಾಲೆ , ಕೊಲ್ಲಮೊಗ್ರು ಇಲ್ಲಿ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಸುಬ್ರಹ್ಮಣ್ಯ ವಲಯದ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದಸತೀಶ್...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ., ಬಿ.ಸಿ.ರೋಡ್ ಇದರ ಸುಳ್ಯ ಶಾಖೆಯ ಉದ್ಘಾಟನಾ ಸಮಾರಂಭ ಸೆ.13ರಂದು ಬೆಳಗ್ಗೆ 10.30ಕ್ಕೆ ಸುಳ್ಯದ ಗಾಂಧಿನಗರದ ಆರ್.ಕೆ. ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಅಧ್ಯಕ್ಷ ಕೆ....
ಪಂಜ: ಕ್ಷೇತ್ರಕ್ಕೆ ಪೂಜೆಗಾಗಿ ಅರ್ಚಕರನ್ನು ನಿಯೋಜಿಸುವ ಮೊದಲು ಅವರ ಕುಟುಂಬದ ಹಿನ್ನೆಲೆ, ಈ ಹಿಂದೆ ಅವರು ಎಲ್ಲಿ ಸೇವೆ ಸಲ್ಲಿಸಿದ್ದಾರೆ ಹಾಗೂ ಅವರ ಅರ್ಹತೆಗಳೇನು ಎಂಬುದನ್ನು ಆಡಳಿತ ಮಂಡಳಿಯು ಕೂಲಂಕಷವಾಗಿ ಪರಿಶೀಲಿಸಿ ಕರೆತರಬೇಕಾದ ಮಹತ್ವದ ಜವಬ್ದಾರಿ ಇದೆ ಎಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿ ತಿಳಿಸಿದ್ದಾರೆ.ಕ್ಷೇತ್ರಕ್ಕೆ...
ಗುತ್ತಿಗಾರು: ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ. 14 ಮತ್ತು 15ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ. 14ರಂದು ಬೆಳಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠೆ, 9.15ರಿಂದ ಸಾಮೂಹಿಕ ಗಣಪತಿ ಹವನ...
ಸುಳ್ಯ, ಸೆ. 9: ಸುಳ್ಯ ತಾಲೂಕು ಪ್ರೌಢಶಾಲಾ ವಿಭಾಗದ ಬಾಲಕ–ಬಾಲಕಿಯರ ಖೋ-ಖೋ ಪಂದ್ಯಾಟವು ಸೆ. 9ರಂದು ಕೊಡಿಯಾಲ ಬೈಲಿನ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ದಯಾನಂದ ಮುತ್ಲಾಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ . ಜಿ.ಎಂ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ದೊಡ್ಡಣ್ಣ...
Loading posts...
All posts loaded
No more posts
