- Wednesday
- September 16th, 2026
ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14 ಮತ್ತು 15ರಂದು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಸೆ.14ರಂದು ಬೆಳಗ್ಗೆ 8.30ಕ್ಕೆ ಸ್ಥಳಶುದ್ಧಿ ಹಾಗೂ ಗಣಪತಿ ಪ್ರತಿಷ್ಠೆ, 10.30ರಿಂದ ಸ್ಥಳೀಯ ಭಕ್ತರಿಂದ...
ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ(ರಿ.), ಸುಳ್ಯ ಹಾಗೂ ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ವತಿಯಿಂದ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 58ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14ರಿಂದ 18ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.14ರಂದು ಬೆಳಗ್ಗೆ 7.30ಕ್ಕೆ ಗಣಪತಿ ಹವನ ಹಾಗೂ ಮೂರ್ತಿ ಪ್ರತಿಷ್ಠೆ ನಡೆಯಲಿದ್ದು, ಬೆಳಗ್ಗೆ...
ಸುಳ್ಯ: ಮಲೆನಾಡಿನ ಆಚಾರ–ವಿಚಾರ, ಆಹಾರ ಪದ್ಧತಿ, ಸಂಸ್ಕೃತಿ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಲೆನಾಡು ಜಂಟಿ ಕ್ರಿಯಾ ಸಮಿತಿ (ರಿ.) ಸುಳ್ಯ, ದಕ್ಷಿಣ ಕನ್ನಡ ಹಾಗೂ ರೈತ ಸಂಘದ ವತಿಯಿಂದ ಸೆಪ್ಟೆಂಬರ್ 18ರಂದು ಮಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಮಲೆನಾಡು ಪ್ರದೇಶಕ್ಕೆ ಸಂವಿಧಾನದ 371ನೇ ವಿಧಿಯಡಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬುದು...
ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಸೆ.09ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಕೊಲ್ಲಮೊಗ್ರು ಗ್ರಾಮ ಆಡಳಿತ ಅಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು.ಪ್ರತಿಭಟನೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡುತ್ತಾ “ಕಸ್ತೂರಿ...
ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಗ್ರಾಮಸ್ಥರು ಸೆ.09ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಹರಿಹರ ಪಳ್ಳತ್ತಡ್ಕ ಗ್ರಾಮ ಆಡಳಿತ ಅಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು.ಪ್ರತಿಭಟನೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡುತ್ತಾ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರಾಗಿ ಶೇಷಗಿರಿ ಭಟ್ ಶಿರಸಿ ಅವರು ನೇಮಕ ಗೊಂಡಿದ್ದು ಆವರು ಕ್ಷೇತ್ರ ತಂತ್ರಿಗಳಾದ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಸದಸ್ಯ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ,ಚೆಂಡೆ ವಾದಕ ಸುಕುಮಾರನ್...
ಮಂಗಳೂರು, ಸೆ.10 : ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ.ಹಿರಿಯ ಬಿಲ್ಲವ ನಾಯಕ ಪದ್ಮರಾಜ್ ಆರ್ ಪೂಜಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ದಕ್ಷಿಣ ಕನ್ನಡ(ದ.ಕ) ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಸೆಪ್ಟೆಂಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ರಾಜ್ಯದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಸೆ.18ರಂದು ಇದೇ ಮೊದಲ ಭಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯು ನಡೆಯಲಿದ್ದು, ದ.ಕ.ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವಿದ್ಯುತ್ ಸಮಸ್ಯೆ ಸೇರಿದಂತೆ ಪ್ರಮುಖ 35 ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಬೆಂಗಳೂರಿನಲ್ಲಿ...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ (MEA) ಅಸೋಸಿಯೇಶನ್ ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಸೆ. 8ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಗೋಕುಲ್ದಾಸ್ ಎಂ., ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ SEEL Lab Coordinator, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ವಿದ್ಯಾರ್ಥಿಗಳಿಗೆ ಇವರು Awareness on "SEEL & Virtual Lab" ಎಂಬ ವಿಷಯದಲ್ಲಿ ಉಪನ್ಯಾಸ...
Loading posts...
All posts loaded
No more posts
