ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಾಲ್ಕೂರು ಹಾಲೆಮಜಲು ಒಕ್ಕೂಟದ ವತಿಯಿಂದ ಹಾಲೆಮಜಲು ಶಾಲೆಯಲ್ಲಿ ಶ್ರಮದಾನ ಮಾಡುವ ಮೂಲಕ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಲಾಯಿತು. ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷರು ಉಪಹಾರ ನೀಡಿ ಸಹಕರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಾಲ್ಕೂರು ಹಾಲೆಮಜಲು ಒಕ್ಕೂಟದ ವತಿಯಿಂದ ಹಾಲೆಮಜಲು ಶಾಲೆಯಲ್ಲಿ ಶ್ರಮದಾನ ಮಾಡುವ ಮೂಲಕ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಲಾಯಿತು. ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷರು ಉಪಹಾರ ನೀಡಿ ಸಹಕರಿಸಿದರು.
06.03.2026 e paper
e paper 16.01.2026