ಸುಳ್ಯ ತಾಲೂಕು ಪಂಚಾಯತ್ ನ ಅಕ್ಷರ ದಾಸೋಹ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಶಿವಪ್ರಸಾದ್ ಜಿ.ಎಸ್. ಉಬರಡ್ಕ ರಿಗೆ ಮುಂಭಡ್ತಿ ದೊರೆತಿದ್ದು , ಅವರು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ನೇಮಕಗೊಂಡು , ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸುಳ್ಯ ತಾಲೂಕು ಪಂಚಾಯತ್ ನ ಅಕ್ಷರ ದಾಸೋಹ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಶಿವಪ್ರಸಾದ್ ಜಿ.ಎಸ್. ಉಬರಡ್ಕ ರಿಗೆ ಮುಂಭಡ್ತಿ ದೊರೆತಿದ್ದು , ಅವರು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ನೇಮಕಗೊಂಡು , ಕರ್ತವ್ಯಕ್ಕೆ ಹಾಜರಾಗಿದ್ದಾರೆ.

06.03.2026 e paper
e paper 16.01.2026