ಕಲ್ಮಕಾರು ಗ್ರಾಮದ ಪಡ್ಪು ವಸಂತ ರವರ ಪುತ್ರ ಲೋಹಿತ್ (24) ಇಂದು ಮಧ್ಯಾಹ್ನ ಮನೆಯ ಸಮೀಪದ ಮಾವಿನಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ಲೋಹಿತ್ ತಂದೆ,ಹಾಗೂ ತಂಗಿಯನ್ನು ಅಗಲಿದ್ದಾರೆ.

ಕಲ್ಮಕಾರು ಗ್ರಾಮದ ಪಡ್ಪು ವಸಂತ ರವರ ಪುತ್ರ ಲೋಹಿತ್ (24) ಇಂದು ಮಧ್ಯಾಹ್ನ ಮನೆಯ ಸಮೀಪದ ಮಾವಿನಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ಲೋಹಿತ್ ತಂದೆ,ಹಾಗೂ ತಂಗಿಯನ್ನು ಅಗಲಿದ್ದಾರೆ.

06.03.2026 e paper
e paper 16.01.2026