ಯುವತಿ ನೇಣು ಬಿಗಿದು ಆತ್ಮ ಹತ್ಯೆ amarasuddi - October 23, 2020 at 8:38 0 Tweet on Twitter Share on Facebook Pinterest Email ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಗಂಗಾಧರ ನಾಯ್ಕ ಅವರ ಪುತ್ರಿ ಪ್ರಸನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. .ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ತಾಯಿ ಸಹೋದರನ್ನು ಅಗಲಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...