
ಮೆಸ್ಕಾಂ ಕಛೇರಿಯಲ್ಲಿ ಆಯುಧ ಪೂಜೆ, ವಾಹನ ಪೂಜೆ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಎಇಇ ಹರೀಶ್ ನಾಯ್ಕ್, ಜೆಇ ಸುರೇಶ್ ಭಟ್, ಜೆಇ ಬೋರಯ್ಯ, ಜೆಇ ಅಭಿಷೇಕ್, ಪ್ರಭಾರ ಜೆಇ ಜಯಪ್ರಕಾಶ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೆಸ್ಕಾಂ ಕಛೇರಿಯಲ್ಲಿ ಆಯುಧ ಪೂಜೆ, ವಾಹನ ಪೂಜೆ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಎಇಇ ಹರೀಶ್ ನಾಯ್ಕ್, ಜೆಇ ಸುರೇಶ್ ಭಟ್, ಜೆಇ ಬೋರಯ್ಯ, ಜೆಇ ಅಭಿಷೇಕ್, ಪ್ರಭಾರ ಜೆಇ ಜಯಪ್ರಕಾಶ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
06.03.2026 e paper
e paper 16.01.2026