ಕಳಂಜ ಬಾಳಿಲ ಸಹಕಾರಿ ಸಂಘದ ಮಹಾಸಭೆ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2019 – 20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.12 ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿದ್ದರು.

. . . . . . . . .


ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಮಾಲಿನಿ ಪ್ರಸಾದ್, ನಿರ್ದೇಶಕರಾದ ಕೆ.ಅಜಿತ್ ರಾವ್, ಬಿ.ಸುಭಾಶ್ಚಂದ್ರ ರೈ, ಭಾರತೀಶಂಕರ.ಎ, ಮೇದಪ್ಪ ಗೌಡ.ಟಿ, ಕರುಣಾಕರ ಶೆಟ್ಟಿ.ಎನ್, ಸುಬ್ರಹ್ಮಣ್ಯ.ಕೆ.ಎಲ್, ಶುಭಕುಮಾರ.ಬಿ, ವಿಶ್ವನಾಥ ಪರವ, ಪಂಕಜಾಕ್ಷಿ.ಎಂ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವೆಂಕಪ್ಪಯ್ಯ ಸ್ವಾಗತಿಸಿ, ಕಾರ್ಯಸೂಚಿ ಮಂಡಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading