

ಎಲಿಮಲೆ ಸಮೀಪ ದೊಡ್ಡತೋಟ ಕಡೆಯಿಂದ ಎಲಿಮಲೆ ಕಡೆಗೆ ತೆರಳುತ್ತಿದ್ದ ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಜಬಳೆ ಯಲಿರುವ ತೋಡಿಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸವಾರ ಬೊಮ್ಮಾರಿನವರಾಗಿದ್ದು ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.


ಎಲಿಮಲೆ ಸಮೀಪ ದೊಡ್ಡತೋಟ ಕಡೆಯಿಂದ ಎಲಿಮಲೆ ಕಡೆಗೆ ತೆರಳುತ್ತಿದ್ದ ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಜಬಳೆ ಯಲಿರುವ ತೋಡಿಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸವಾರ ಬೊಮ್ಮಾರಿನವರಾಗಿದ್ದು ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.
06.03.2026 e paper
e paper 16.01.2026