ಗಾಂಧಿನಗರ ಮಸೀದಿ ಸಮೀಪ ಕಾರೊಂದು (KL 14 Z 3232):ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಘಟನೆ ಇಂದು ರಾತ್ರಿ 3 ಗಂಟೆಗೆ ನಡೆದಿದೆ. ಕಾರಿನ ಮುಂಭಾಗ ಜಖಂ ಗೊಂಡಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಗಾಂಧಿನಗರ ಮಸೀದಿ ಸಮೀಪ ಕಾರೊಂದು (KL 14 Z 3232):ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಘಟನೆ ಇಂದು ರಾತ್ರಿ 3 ಗಂಟೆಗೆ ನಡೆದಿದೆ. ಕಾರಿನ ಮುಂಭಾಗ ಜಖಂ ಗೊಂಡಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
06.03.2026 e paper
e paper 16.01.2026