ತೊಡಿಕಾನ : ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ amarasuddi - February 5, 2021 at 19:16 0 Tweet on Twitter Share on Facebook Pinterest Email ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕ ಸಂಪಾಜೆ ವಲಯ ಇವರಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮತ್ಸ್ಯಗುಂಡಿಯ ಕಿಂಡಿ ಅಣೆಕಟ್ಟಿಗೆ ಮಣ್ಣು ತುಂಬುವ ಕಾರ್ಯವನ್ನು ಶ್ರಮ ಸೇವೆಯ ಮೂಲಕ ಯಶಸ್ವಿಯಾಗಿ ನಡೆಸಿಕೊಟ್ಟರು. . . . . . . . . . Share this: Click to share on WhatsApp (Opens in new window) WhatsApp Like this:Like Loading...