ಅಪಘಾತದಲ್ಲಿ ಕೈ ಕಳೆದುಕೊಂಡ ಲಲಿತಾ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 2 ಲಕ್ಷ ರೂ ಮಂಜೂರಾಗಿದ್ದು, ಸಚಿವ ಎಸ್ ಅಂಗಾರ ಇಂದು ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ , ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.
ಅಪಘಾತದಲ್ಲಿ ಕೈ ಕಳೆದುಕೊಂಡ ಲಲಿತಾ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 2 ಲಕ್ಷ ರೂ ಮಂಜೂರಾಗಿದ್ದು, ಸಚಿವ ಎಸ್ ಅಂಗಾರ ಇಂದು ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ , ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.
13.03.2026 e paper
e paper 16.01.2026
ಇ-ಪತ್ರಿಕೆ