Ad Widget

ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಚಿವ ಎಸ್.ಅಂಗಾರರಿಗೆ ಮನವಿ

ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವರಾದ ಎಸ್.ಅಂಗಾರರಿಗೆ ಜು.3 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಭಡ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾರಾಯಣ.ಬಿ, ಪದಾಧಿಕಾರಿಗಳಾದ ಉನ್ನಿಕೃಷ್ಣನ್ ಹಾಗೂ ಹಿಂಭಡ್ತಿ ಎದುರಿಸುತ್ತಿರುವ ಶಿಕ್ಷಕರು ಹಾಜರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!