Ad Widget

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಇನ್ನಿಲ್ಲ

ದಶಕಗಳ ಹಿಂದೆ ಭೂಗತ ಜಗತ್ತಿನ ದೊರೆಯಾಗಿದ್ದ ಮುತ್ತಪ್ಪ ರೈ ಇಂದ ಬೆಳಗ್ಗಿನ ಜಾವ ೨ ಗಂಟೆಗೆ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಬೆಂಗಳೂರಿನ ಬಿಡದಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ದಶಕಗಳಿಂದ ಭೂಗತ ಜಗತ್ತಿನಿಂದ ಹೊರಬಂದು, ಎಲ್ಲಾ ಕೇಸುಗಳಿಂದ ಪಾರಾಗಿ, ಬಳಿಕ ಸಾಮಾಜದಲ್ಲಿ ಉದ್ಯಮಿಯಾಗಿ ಗುರುತಿಸಿ ಕೊಂಡಿದ್ದರು. ಜಯಕರ್ನಾಟಕ ಸಂಘಟನೆಯ ಮೂಲಕ ರಾಜ್ಯಾದ್ಯಂತ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕ್ಕೆ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬ್ರಹ್ಮರಥ ಕೊಡುಗೆಯಾಗಿ ನೀಡಿ ಜನರ ಪ್ರೀತಿಗೆ ಪಾತ್ರರಾಗಿದ್ದರು. ಕರ್ನಾಟಕ ಅಥ್ಲೆಟಿಕ್ಸ್ ಸಂಘದ ಅಧ್ಯಕ್ಷ ರಾಗಿದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!