Ad Widget

ನಾಟಿಕೇರಿ ಸುಬ್ರಹ್ಮಣ್ಯ ಪ್ರಕಾಶ್ ನಿಧನ

ಅಮರಪಡ್ನೂರು ಗ್ರಾಮದ ಶೇಣಿ ನಾಟಿಕೇರಿ
ದಿ.ಸೀತಾರಾಮ ಭಟ್ ರವರ ಪುತ್ರ ನಾಟಿಕೇರಿ ಸುಬ್ರಹ್ಮಣ್ಯ
ಪ್ರಕಾಶ್ ರವರು ಜು. 8 ರಂದು ನಿಧನರಾದರು. ಅವರಿಗೆ
29 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು, ಬಂಧುಮಿತ್ರರನ್ನು ಅಗಲಿದ್ದಾರೆ. ಅವರಿಗೆ ಕಳೆದ 5 ದಿನದ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ
ದಾಖಲಿಸಲಾಯಿತು. ಅಲ್ಲಿ ಕೊರೊನಾ
ಪರೀಕ್ಷೆಗೊಳಪಡಿಸಿದಾಗ ಅವರಿಗೆ ಪಾಸಿಟಿವ್
ದೃಢಪಟ್ಟಿರುವುದಾಗಿ ತಿಳಿದು ಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!