ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನದ ಅಂಗವಾಗಿ ಅಡ್ಕಾರು ವನವಾಸಿ ಕೇಂದ್ರದಲ್ಲಿ ಧ್ವಜಾರೋಹಣ ,ಸ್ವಚ್ಛತೆ ಮತ್ತು ಸಸಿ ಹಂಚುವ ಕಾರ್ಯಕ್ರಮ ಮಾಡಲಾಯಿತು ನಂತರ ವಿವೇಕಾನಂದ ಶಾಲೆಯ ಹೊರ ಆವರಣದಲ್ಲಿ ಕೆಲವು ಹಣ್ಣಿನ ಗಿಡಗಳನ್ನು ನೆಡಲಾಯಿತು.ಈ ಸಂಧರ್ಭದಲ್ಲಿ ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಅಧ್ಯಕ್ಷರು ಕುಲದೀಪ್ ಪೆಲ್ತಡ್ಕ, ಉಪಾಧ್ಯಕ್ಷರು ಪದ್ಮಕುಮಾರ್, ನಗರ ಕಾರ್ಯದರ್ಶಿ ರುಚಿರ್ ರೈ, ಅಧ್ಯಯನ ಪ್ರಮುಕ್ ಭುವನ್ ,ವೃತ್ತಿ ಶಿಕ್ಷಣ ಪ್ರಮುಖ್ ವಿಪಿನ್, ಎನ್.ಎಂ.ಸಿ ಅಧ್ಯಕ್ಷ ಚರಣ್ ಭವ್ಯ ಮತ್ತಿತರರು ಹಾಜರಿದ್ದರು
- Saturday
- September 21st, 2024