Ad Widget

ಸುಳ್ಯ ಸಿಎ ಬ್ಯಾಂಕ್ ನ ಸಿಬ್ಬಂದಿ ದಾಮೋದರ ರವರಿಗೆ ಬೀಳ್ಕೊಡುವ ಕಾರ್ಯಕ್ರಮ


ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 19 ವರ್ಷ ಸಿಬ್ಬಂದಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ದಾಮೋದರ ಇವರ ಬೀಳ್ಕೊಡುವ ಕಾರ್ಯಕ್ರಮ ಜುಲೈ 31 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಬೂಡುಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪುತ್ಯ ಬ್ಯಾಂಕ್ ನ ಆಂತರಿಕ ಲೆಕ್ಕ ಪರಿಶೋಧಕರಾದ ಶಿವಪ್ರಸಾದ್ ನಿವೃತ್ತರಾದ ದಾಮೋದರ ಹಾಗು ಅವರ ಧರ್ಮಪತ್ನಿ ಭಾರತಿ ಉಪಸ್ಥಿತರಿದ್ದರು ನಿವೃತ್ತರನ್ನು ಬ್ಯಾಂಕ್ ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪರವಾಗಿ ಸನ್ಮಾನಿಸಲಾಯಿತು
ಆಡಳಿತ ಮಂಡಳಿ ಪರವಾಗಿ ಬಾಲಗೋಪಾಲ ಸೇರ್ಕಜೆ ಶೀನಪ್ಪ ಬಯಂಬು ಶುಭಹಾರೃೆಸಿದರು ಸಿಬ್ಬಂದಿ ಪರವಾಗಿ ಆಂತರಿಕ ಲೆಕ್ಕ ಪರಿಶೋಧಕರಾದ ಶಿವಪ್ರಸಾದ್ ಅಜ್ಜಾವರ ಶಾಖೆಯ ಶಾಖಾ ವ್ಯವಸ್ಥಾಪಕರಾದ ದಿನೇಶ್ ಮುಖ್ಯ ಕಛೇರಿ ವ್ಯವಸ್ಥಾಪಕಿ ಗುಣವತಿ ಸನ್ಮಾನಿತರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು ಕಾರ್ಯಕ್ರಮದಲ್ಲಿ ಬ್ಯಾಂಕ್ ಸಿಬ್ಬಂದಿ ಮುರಳಿಕೃಷ್ಣ ಪ್ರಾರ್ಥಿಸಿದರು ನಿರ್ದೇಶಕರಾದ ನವೀನ್ ಕುಮಾರ್ ಸ್ವಾಗತಿಸಿದರು ವೆಂಕಟ್ರಮಣ ಮುಳ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು ಬ್ಯಾಂಕ್ ಸಿಬ್ಬಂದಿ ಚಿತ್ತರಂಜನ್ ಸನ್ಮಾನಪತ್ರ ವಾಚಿಸಿದರು ಬ್ಯಾಂಕ್ ಸಿಬ್ಬಂದಿ ಪ್ರಭಾವತಿ ವಂದಿಸಿದರು ಶ್ರೀಧರಮಾಣಿಮರ್ಧು ಕಾರ್ಯಕ್ರಮ ನಿರೂಪಿಸಿದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!