Ad Widget

ಸಚಿವರಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮದ ಜಾಗೃತಿ ಪತ್ರ ಬಿಡುಗಡೆ – ಸಚಿವರಿಗೆ ಅಭಿನಂದನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಯೋಜನಾ ಕಛೇರಿಯ ವತಿಯಿಂದ ಆ.10 ರಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರನ್ನು ಯೋಜನಾಧಿಕಾರಿ ಚೆನ್ನಕೇಶವ ಹಾಗೂ ತಾಲೂಕು ಲೆಕ್ಕಪರಿಶೋಧಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಹಾಗೂ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ಸಚಿವರ ಮನೆಯಲ್ಲಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಸಚಿವರಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮದ ಜಾಗೃತಿ ಪತ್ರ ಬಿಡುಗಡೆ ಸಚಿವರು ನಡೆಸಿಕೊಟ್ಟರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!