Ad Widget

ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ: ಅಜಿತ್ ಗೌಡ ಐವರ್ನಾಡು

ಪ್ರಸ್ತುತ ಸುಬ್ರಹ್ಮಣ್ಯ ಕಾಲೇಜಿನಲ್ಲಿ ನಡೆದಂತಹ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ. ಶಿಕ್ಷಕ ವಿದ್ಯಾರ್ಥಿಯ ಸಂಬಂಧ ಎನ್ನುವಂತಹದ್ದು ಮಾತೃ ಸಂಬಂಧದಂತೆ ಮಾತೃ ಪಿತೃ ಸಂಬಂಧದಂತೆ. ಈ ಸಂಬಂಧದ ಅರ್ಥವ ತಿಳಿಯದ ಅದಮ ಈ ನೀಚ ಕೃತ್ಯ ಮಾಡಿರುವುದು ಶಿಕ್ಷಕ ವೃತ್ತಿಗೆ ನಿಜವಾಗಿಯೂ ಅನರ್ಹ, ನಮ್ಮಂತಹ ಹಲವು ಶಿಕ್ಷಕರಿಗೆ ಬೇಸರದ ಸಂಗತಿ ಹಾಗೂ ತುಳುನಾಡಿನ ಮಣ್ಣಿನಲ್ಲಿ ಹೆಜ್ಜೆ ಇಡಲು ಅರ್ಹನಲ್ಲ ,ಹಾಗೆಯೇ ಈ ಬಗ್ಗೆ ಸುಬ್ರಹ್ಮಣ್ಯದ ಖಾಸಗಿ ವಿದ್ಯಾ ಸಂಸ್ಥೆ ಅವರ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಹಾಗೆಯೇ ಪೊಲೀಸ್ ಇಲಾಖೆ ಯಾವುದೇ ವಿನಾಯಿತಿಯನ್ನು ಕೊಡದೆ ಹೊರಹೋಗುವ ಎಲ್ಲಾ ದಾರಿಗಳನ್ನು ಮುಚ್ಚಿ ನಿಜವಾದ ಕಠಿಣ ಶಿಕ್ಷೆಯನ್ನು ಕೊಡಬೇಕಾಗಿ ವಿನಂತಿಸುತ್ತಿದ್ದೇನೆ.

ಅಜಿತ್ ಗೌಡ ಐವರ್ನಾಡು
ಅಧ್ಯಾಪಕ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!