Ad Widget

ವಳಲಂಬೆ : ನಾಗರಪಂಚಮಿ ಆಚರಣೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಇಂದು ಹಾಲಾಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಸದಸ್ಯರಾದ ಡಿ.ಎಂ.ರಾಮಣ್ಣ ಗೌಡ,
ಪದ್ಮನಾಭ ದಂಬೆಕೋಡಿ , ಕರುಣಾಕರ ಪಾರೆಪ್ಪಾಡಿ, ಕುಶಾಲಪ್ಪ ಪಾರೆಪ್ಪಾಡಿ, ಲಿಂಗಪ್ಪ ನಾಯ್ಕ ಕಾಜಿಮಡ್ಕ, ಪುಷ್ಪಾವತಿ ಮೊಟ್ಟೆ, ಸಮಿತಿಯ ಮಾಜಿ ಸದಸ್ಯರುಗಳಾದ ಮಿತ್ರದೇವ ಮಡಪ್ಪಾಡಿ, ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!