Ad Widget

“ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು”ವಿಶೇಷ ಉಪನ್ಯಾಸ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಮ್ಮಿಕೊಂಡಿರುವ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು “ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು” ಎಂಬ ವಿಷಯದಲ್ಲಿ ಉಪನ್ಯಾಸವನ್ನು ನೀಡಲಿದ್ದಾರೆ.
ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮವನ್ನು ಕೊರೋನಾ ಹಿನ್ನೆಲೆಯಿಂದಾಗಿ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಯೂಟ್ಯೂಬ್ ನೇರಪ್ರಸಾರ ಹಾಗೂ ಗೂಗಲ್ ಮೀಟ್ ಲಿಂಕ್ ಮುಖಾಂತರ ವೀಕ್ಷಿಸಬಹುದಾಗಿದೆ.

ಯೂಟ್ಯೂಬ್ ನೇರಪ್ರಸಾರ ಲಿಂಕ್ – https://youtu.be/WbZN2OTHPkY

ಗೂಗಲ್ ಮೀಟ್ ಲಿಂಕ್ – https://meet.google.com/vpf-mpsk-xvi

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!