Ad Widget

ಮಾವಿನಕಟ್ಟೆ: ಅಮರ ಸಂಘಟನಾ ಸಮಿತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಅಮರಮುಡ್ನೂರಿನ ಅಮರ ಸಂಘಟನಾ ಸಮಿತಿಯಿಂದ ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ ಸುಬ್ರಹ್ಮಣ್ಯ, ಉಪ ವಿಭಾಗ ಪಂಜ ವಲಯ ಮತ್ತು ಗ್ರಾಮ ಪಂಚಾಯತ್ ದೇವಚಳ್ಳ ಇದರ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ಮರ ಬೆಳೆಸಿ, ಬರ ಅಳಿಸಿ-ತಾಪ ಇಳಿಸಿ’ ಧ್ಯೇಯದೊಂದಿಗೆ ದೇವಚಳ್ಳದ ಮಾವಿನಕಟ್ಟೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಕಳೆದ ಬಾರಿ ನೆಟ್ಟಿರುವ ಗಿಡಗಳ ನಿರ್ವಹಣಾ ಕಾರ್ಯಕ್ರಮ ಹಾಗೂ ಸ್ವಚ್ಛತಾ ಕಾರ್ಯಕ್ರಮ ಆ.15 ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ ಅಮರ ಸಂಘಟನಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!