Ad Widget

ಉಡುಪಿಯ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ವತಿಯಿಂದ ಪೈಕ ಲೀಲಾವತಿ ಆಚಾರ್ಯರಿಗೆ ಸನ್ಮಾನ

ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಮಹಾಸ್ವಾಮಿಗಳಾದ ಪರಮಪೂಜ್ಯ ಜಗದ್ಗುರು ಅನಂತಶ್ರೀಭೂಶಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮಿಗಳ ಚಾತುರ್ಮಾಸ ಅಂಗವಾಗಿ ಶ್ರೀ ಸರಸ್ವತಿ ಮಾತೃ ಮಂಡಳಿ ವತಿಯಿಂದ ಮಹಿಳಾಗೋಷ್ಠಿ 2021 ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಲಾಗಿದ್ದು ಕಬ್ಬಿಣದ ಕೆಲಸ ಮಾಡುತ್ತಿರುವ ಶ್ರಮಜೀವಿ ಗುತ್ತಿಗಾರು ಗ್ರಾಮದ ಪೈಕದ ಲೀಲಾವತಿ ಅಪ್ಪಯ್ಯ ಆಚಾರ್ಯ ರನ್ನು ಸ್ವಾಮೀಜಿಗಳು ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಸುಳ್ಯ ರೋಟರಿ ಪ್ರೌಢಶಾಲೆಯ ಶಿಕ್ಷಕಿ ಕಲ್ಮಡ್ಕದ ನಳಿನಾಕ್ಷಿ ವಿ.ಆಚಾರ್ಯ ಮುಖ್ಯ ಅತಿಥಿಯಾಗಿದ್ದರು.‌

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!