Ad Widget

ಸಚಿವರಿಂದ ಗೃಹ ರಕ್ಷಕದಳ ಕಛೇರಿಗೆ ಕಂಪ್ಯೂಟರ್ ಹಸ್ತಾಂತರ – ಮುರಲಿಮೋಹನ ಚೂಂತಾರು, ಸಚಿವ ಅಂಗಾರ ಹಾಗೂ ಗಿರೀಶ್ ಭಾರದ್ವಾಜರಿಗೆ ಗೃಹರಕ್ಷಕ ದಳದಿಂದ ಗೌರವಾರ್ಪಣೆ

ಗೃಹರಕ್ಷಕ ದಳದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಮುಖ್ಯ ಕಮಾಂಡರ್ ಮುರಲಿ ಮೋಹನ ಚೋಂತಾರು, ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಹಾಗೂ ದ.ಕ. ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಗೃಹರಕ್ಷಕ ದಳದ ವತಿಯಿಂದ ಸಮ್ಮಾನಿಸಲಾಯಿತು. ಸಚಿವ ಅಂಗಾರರು ಸುಳ್ಯ ಹಾಗೂ ಸುಬ್ರಹ್ಮಣ್ಯದ ಗೃಹರಕ್ಷಕ ದಳ ಕಚೇರಿಗೆ ಕಂಪ್ಯೂಟರ್ ಹಸ್ತಾಂತರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!