Ad Widget

ಕೊಲ್ಲಮೊಗ್ರ : ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಬಿಜೆಪಿ ರಾಷ್ಟ್ರೀಯ ನಾಯಕರ ಸೂಚನೆಯಂತೆ ಬಿಜೆಪಿಯ ಸುಳ್ಯ ಮಂಡಲದ ವತಿಯಿಂದ ಪಕ್ಷದ ಬೂತ್ ಸಮಿತಿಯ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಸೆ.09 ರಂದು ಕೊಲ್ಲಮೊಗ್ರದಲ್ಲಿ ನಡೆಯಿತು. ಬೂತ್ ಸಂಖ್ಯೆ 228 ಇದರ ಅದ್ಯಕ್ಷರಾದ ರಾಕೇಶ್ ಮುಳ್ಳುಬಾಗಿಲು ಇವರ ಮನೆಯಲ್ಲಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರು ನಾಮಫಲಕ ಅಳವಡಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ ಮಂಡಲದ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಎ.ವಿ ತೀರ್ಥರಾಮ, ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್.ರೈ ಕೆಡಿಂಜ, ಬಿಜೆಪಿ ದ.ಕ ಜಿಲ್ಲಾ ಸಮಿತಿಯ ಕಾರ್ಯದರ್ಶಿಗಳಾದ ಕೇಶವ ಭಟ್ ಮುಳಿಯ, ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ವೆಂಕಟ್ ದಂಬೆಕೋಡಿ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅದ್ಯಕ್ಷರಾದ ವಿನಯ ಮುಳುಗಾಡು, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಏನೆಕಲ್ಲು, ದ.ಕ ಜಿಲ್ಲಾ ಓ.ಬಿ.ಸಿ ಕೋಶಾಧಿಕಾರಿಗಳಾದ ಮಾಧವ ಚಾಂತಾಳ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು, ಮಾಧವ ಚಾಂತಾಳ, ಅಶ್ವತ್ ಯಳದಾಳು, ಶ್ರೀಮತಿ ಮೋಹಿನಿ ಕಟ್ಟ, ಶ್ರೀಮತಿ ಶುಭಲತಾ ಕಟ್ಟ, ಶ್ರೀಮತಿ ಶಿವಮ್ಮ ಕಟ್ಟ, ಬೂತ್ ಸಮಿತಿ ಅಧ್ಯಕ್ಷರಾದ ರಾಕೇಶ್ ಮುಳ್ಳುಬಾಗಿಲು ಹಾಗೂ ಬೂತ್ ಸಮಿತಿ ಕಾರ್ಯದರ್ಶಿಗಳಾದ ಉದಯ ಶಿವಾಲ ಹಾಗೂ ಮಾಜಿ ಗ್ರಾಮಪಂಚಾಯತ್ ಸದಸ್ಯರಾದ ಕೇಶವ ಕಟ್ಟ, ಕಾರ್ಯಕರ್ತರಾದ ಕಮಲಾಕ್ಷ ಮುಳ್ಳುಬಾಗಿಲು, ಸುರೇಂದ್ರ ಮುಳ್ಳುಬಾಗಿಲು, ಡ್ಯಾನಿ ಯಳದಾಳು ಕಲ್ಮಕಾರು, ಜೆ.ಪಿ ಕಜ್ಜೋಡಿ, ಗಂಗಾಧರ ಮಿತ್ತೋಡಿ, ಸತೀಶ್.ಟಿ.ಎನ್, ಸಚಿತ್ ಶಿವಾಲ, ಶಿವರಾಮ್ ಚಾಂತಾಳ, ಜಗದೀಶ್ ಬೆಂಡೋಡಿ, ಅಶ್ವಿನಿ ಬೆಂಡೋಡಿ ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!