Ad Widget

ಕೋಟೆಮುಂಡುಗಾರು : 30ನೇ ವರ್ಷದ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೇಮುಂಡುಗಾರು ಇದರ ವತಿಯಿಂದ 30ನೇ ವರ್ಷದ ಗಣೇಶೋತ್ಸವವನ್ನು ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಅರ್ಚಕರಾದ ಶಂಭಯ್ಯ ಭಟ್ ಮುಂಡುಗಾರು ಇವರ ನೇತೃತ್ವದಲ್ಲಿ ಮೂರ್ತಿ ಪ್ರತಿಷ್ಠಾಪನೆ, ಗಣಪತಿ ಹವನ ನಡೆಯಿತು. ಸಮಿತಿಯ ಅಧ್ಯಕ್ಷ ರಾಜೇಶ್ ಪಟ್ಟೆ ದೀಪ ಪ್ರಜ್ವಲನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಗಿರಿಧರ ಕಳಂಜ, ಸ್ಥಾಪಕ ಅಧ್ಯಕ್ಷ ಕೆದಿಲ ಕೃಷ್ಣ ಭಟ್, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ ಹಾಗೂ ಪದಾಧಿಕಾರಿಗಳು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು. ಸಾಯಂಕಾಲ ಮಹಾಪೂಜೆಯ ನಡೆದು ಶೋಭಾಯಾತ್ರೆಯ ಮೂಲಕ ಅಯ್ಯನಕಟ್ಟೆಯಲ್ಲಿ ಶ್ರೀ ಗಣಪತಿ ಮೂರ್ತಿ ಜಲಸ್ತಂಭನವಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!