Ad Widget

ಜೇಸಿಐ ಸುಳ್ಯ ಸಿಟಿ ವತಿಯಿಂದ ಮುಕ್ತ ಕೇರಂ ಪಂದ್ಯಾಟ

ಜೇಸೀ ಸಪ್ತಾಹದ ಪ್ರಯುಕ್ತ ಮ್ಯಾಟ್ರಿಕ್ಸ್ ಎಜುಕೇಷನ್ ಇನ್ಸ್ಟಿಟ್ಯೂಷನ್ ಸುಳ್ಯದಲ್ಲಿ ಮುಕ್ತ ಕೇರಂ ಪಂದ್ಯಾಟದ ಉದ್ಘಾಟನೆ ಸೆ.12ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಸಿಟಿಯ ಉಪಾಧ್ಯಕ್ಷ ಬಶೀರ್ ಯು ಪಿ ಬೆಳ್ಳಾರೆ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಸಹಾಯಕ ಇಂಜಿನಿಯರ್ ಮಣಿಕಂಠರವರು ಪಂದ್ಯಾಟದ ಉದ್ಘಾಟನೆಗೈದರು. ಮುಖ್ಯ ಅತಿಥಿಗಳಾಗಿ ಪ್ರವೀಣ್ ಆಲೆಟ್ಟಿ ಮತ್ತು ಡಿಗ್ಯಾ ನಾಯ್ಕ್, ಘಟಕಾಧ್ಯಕ್ಷ ಚಂದ್ರಶೇಖರ್ ಕನಕಮಜಲು, ಸ್ಥಾಪಕರಾದ ಮನಮೋಹನ್ ಬಳ್ಳಡ್ಕ, ಸಂಯೋಜಕರಾದ ಮೋಹಿತ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಶ್ವಥ್ ಅಡ್ಕಾರ್ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!