Ad Widget

ಸರಕಾರದ ನಡೆ ಖಂಡಿಸಿ ವಿ ಹೆಚ್ ಪಿ, ಬಜರಂಗದಳ ನಾಳೆ ಪ್ರತಿಭಟನೆ

ಮೈಸೂರಿನ ನಂಜನಗೂಡಿನಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸಿದ್ದನ್ನು ಹಾಗೂ ಇನ್ನೂ ಹಲವು ದೇವಸ್ಥಾನಗಳನ್ನು ಧ್ವಂಸಗೊಳಿಸಲು ನಿರ್ಧರಿಸಿರುವ ಸರಕಾರದ ನಡೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಖಂಡಿಸಿ ಸೆ.16 ರಂದು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಿದೆ ಎಂದು ಬಜರಂಗದಳದ ಜಿಲ್ಲಾ ಸಂಯೋಜಕ ಲತೀಶ್ ಗುಂಡ್ಯ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!