Ad Widget

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಜೀವನ್ ಕುಮಾರ್ ತಳೂರು

ಇತ್ತೀಚೆಗೆ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಜೀವನ್ ಕುಮಾರ್ ಟಿ. ಇವರು ಪತ್ರಿಕೆ-2 ರಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇವರು ತಳೂರು ಕುಶಾಲಪ್ಪ ಗೌಡ ಹಾಗೂ ಪುಷ್ಪಾವತಿ ರವರ ಪುತ್ರ. ಇವರು 2015 ರಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಪತ್ರಿಕೆ-1 ರಲ್ಲಿ ಅರ್ಹತೆ ಪಡೆದಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!