ಗ್ರಾ.ಪಂ. ಗೆ ಚುನಾವಣೆ ಅಥವಾ ಆಡಳಿತ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯ

ಗ್ರಾಮ ಪಂಚಾಯಿತಿ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡ್ದಿರುದರಿಂದ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುದು ಅಸಮಂಜಸ ವಾಗಿದೆ ಹಾಗು ಕಾನೂನಿಗೆ ವಿರುದ್ಧವಾಗಿದೆ.
ಪಂಚಯತ್ ನ ಅವಧಿ ಮುಗಿದ ಕೂಡಲೆ ಚುಣಾವಣೆ ನಡೆಸಬೇಕಾದ್ದು ಸರಕಾರದ ಹಾಗು ಚುನಾವಣಾ ಆಯೋಗದ ಕರ್ತವ್ಯವಾಗಿದೆ . ಒಂದೋ ಸರಕಾರ ಚುನಾವಣೆ ನಡೆಸಬೇಕು ತಪ್ಪಿದ್ದಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಬೇಕು .
ಹಾಗಾಗಿ ರಾಜ್ಯ ಸರಕಾರ ಹಾಗು ಚುನವಣಾ ಆಯೊಗ ಗ್ರಾಮ ಪಂಚಯಾತ್ ಗೆ ಚುನಾವಣೆ ನಡೆಸಬೇಕೆಂದು ಸರಕಾರಕ್ಕೆ ಒತ್ತಾಯಿಸುತಿದ್ದೇವೆ ಎಂದು ಧರ್ಮಪಾಲ ಕೊಯಿಂಗಾಜೆಯವರು ಹೇಳಿದ್ದರು .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading