ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ ರವರ ತೋಟದ ಕೆರೆಯಲ್ಲಿ ಮೊಸಳೆ ಪತ್ತೆಯಾಗಿದ್ದು ಭಯವನ್ನುಂಟು ಮಾಡಿದೆ. ಸಣ್ಣ ಗಾತ್ರದ ಮೊಸಳೆಯಾಗಿದ್ದು ಕಳೆದೊಂದು ವಾರದಿಂದ ಕಾಣಸಿಗುತ್ತಿದೆ ಎನ್ನಲಾಗಿದೆ.
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ ರವರ ತೋಟದ ಕೆರೆಯಲ್ಲಿ ಮೊಸಳೆ ಪತ್ತೆಯಾಗಿದ್ದು ಭಯವನ್ನುಂಟು ಮಾಡಿದೆ. ಸಣ್ಣ ಗಾತ್ರದ ಮೊಸಳೆಯಾಗಿದ್ದು ಕಳೆದೊಂದು ವಾರದಿಂದ ಕಾಣಸಿಗುತ್ತಿದೆ ಎನ್ನಲಾಗಿದೆ.
06.03.2026 e paper
e paper 16.01.2026