ಸುಳ್ಯ ನಗರ ಪಂಚಾಯತ್ ನ ಕಲ್ಲುಮುಟ್ಲು ನೀರು ಶುದ್ಧೀಕರಣ ಘಟಕದಲ್ಲಿ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಇರುವುದರಿಂದ ನವೆಂಬರ್ 10 ಬುಧವಾರದಂದು ಸುಳ್ಯ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ತಿಳಿಸಿದ್ದಾರೆ.
ಸುಳ್ಯ ನಗರ ಪಂಚಾಯತ್ ನ ಕಲ್ಲುಮುಟ್ಲು ನೀರು ಶುದ್ಧೀಕರಣ ಘಟಕದಲ್ಲಿ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಇರುವುದರಿಂದ ನವೆಂಬರ್ 10 ಬುಧವಾರದಂದು ಸುಳ್ಯ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ತಿಳಿಸಿದ್ದಾರೆ.
06.03.2026 e paper
e paper 16.01.2026