ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿದ ವೇಣುಗೋಪಾಲ್ ದೇರಪ್ಪಜ್ಜನಮನೆ amarasuddi - November 28, 2021 at 23:42 0 Tweet on Twitter Share on Facebook Pinterest Email ಕ್ರೀಡೆ ಹಾಗೂ ಕಲಾ ಪೋಷಕರಾಗಿರುವ ಗುತ್ತಿಗಾರು ಗ್ರಾಮದ ದೇರಪ್ಪಜ್ಜನ ಮನೆ ಮಂಗಳೂರು ಕೆನರಾ ಬ್ಯಾಂಕ್ ಉದ್ಯೋಗಿ ವೇಣುಗೋಪಾಲ್ ದೇರಪ್ಪಜ್ಜನಮನೆ ಯವರು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...