ಮಡಪ್ಪಾಡಿ ಗ್ರಾಮದ ಉಳ್ಳಾಕುಲು ಮತ್ತು ಮಲೆಭೂತಗಳ ದೈವಸ್ಥಾನ ಶೀರಡ್ಕದಲ್ಲಿ ಅವಶ್ಯಕ ಇರುವ ವಿಷಯಗಳ ಚಿಂತಿಸುವ ಸಲುವಾಗಿ ತಾಂಬೂಲ ಪ್ರಶ್ನೆ ಕಾರ್ಯಕ್ರಮವು ಡಿ.6 ರಂದು ಶೀರಡ್ಕ ಚಾವಡಿಯಲ್ಲಿ ಎ.ವಿ ತಂಬನ್ ಪೊದುವಾಳ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಶೀರಡ್ಕ ಬೈಲಿನವರು ಉಪಸ್ಥಿತರಿದ್ದರು.
- Monday
- February 3rd, 2025